ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಕೇಸ್‌: ಸಂತ್ರಸ್ಥನ ಬಾಳಿಗೆ ಹೊಸ ಚೈತನ್ಯ ನೀಡಿದ ಯುಗಾದಿ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಕೇಸ್‌: ಸಂತ್ರಸ್ಥನ ಬಾಳಿಗೆ ಹೊಸ ಚೈತನ್ಯ ನೀಡಿದ ಯುಗಾದಿ

Published : Mar 22, 2023, 07:24 PM IST

ಬೀಳುವ ಸ್ಥಿತಿಯಲ್ಲಿದ್ದ ಮನೆಯನ್ನು‌ ದುರಸ್ತಿಗೊಳಿಸಬೇಕು, ಮೇ ತಿಂಗಳಲ್ಲಿ ಮಗಳ ಮದುವೆಗೆ ದಿನ ನಿಶ್ಚಯವಾಗಿದೆ ಎಂದು ಪುರುಷೋತ್ತಮ್‌ ಪೂಜಾರಿ‌ ಹೇಳಿದ್ರು. ಈ ಮಧ್ಯೆ ಪುರುಷೋತ್ತಮ್ ಅಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ದುರ್ಘಟನೆ ಸಂಭವಿಸಿತ್ತು.

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ಥ ಆಟೋ ಚಾಲಕ ಪುರುಷೋತ್ತಮ್‌ ಪೂಜಾರಿ‌ ಕುಟುಂಬಕ್ಕೆ ನವೀಕೃತ ಮನೆ ಹಸ್ತಾಂತರ ಮಾಡಲಾಗಿದೆ. ಯುಗಾದಿ ಹಬ್ಬದ ದಿನ ಗುರು ಬೆಳದಿಂಗಳು ಫೌಂಡೇಶನ್ ಈ ಮನೆಯನ್ನು ಹಸ್ತಾಂತರಿಸಿದೆ. ಬೀಳುವ ಸ್ಥಿತಿಯಲ್ಲಿದ್ದ ಮನೆಯನ್ನು‌ ದುರಸ್ತಿಗೊಳಿಸಬೇಕು, ಮೇ ತಿಂಗಳಲ್ಲಿ ಮಗಳ ಮದುವೆಗೆ ದಿನ ನಿಶ್ಚಯವಾಗಿದೆ ಎಂದು ಪುರುಷೋತ್ತಮ್‌ ಪೂಜಾರಿ‌ ಹೇಳಿದ್ರು. ಈ ಮಧ್ಯೆ ಪುರುಷೋತ್ತಮ್ ಅಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ದುರ್ಘಟನೆ ಸಂಭವಿಸಿತ್ತು. ಉಗ್ರ ಶಾರೀಕ್ ಕೃತ್ಯಕ್ಕೆ ಅಮಾಯಕ‌ ಅಟೋ ಚಾಲಕ ಪುರುಷೋತ್ತಮ್‌ ಪೂಜಾರಿ ಆಸ್ಪತ್ರೆ ಸೇರಿದ್ರು. ಚಿಕಿತ್ಸೆಯ ಸಂದರ್ಭದಲ್ಲಿಯೇ ಮನೆ ದುರಸ್ತಿ ಬಗ್ಗೆ ನೋವು ತೋಡಿಕೊಂಡಿದ್ರು. ಈ ಹಿನ್ನೆಲೆ ಪುರುಷೋತ್ತಮ್ ಆಸ್ಪತ್ರೆಯಲ್ಲಿದ್ದಾಗಲೇ ಗುರು ಬೆಳದಿಂಗಳು ಫೌಂಡೇಶನ್‌ ಮನೆ ನವೀಕರಿಸುವ ಭರವಸೆ ನೀಡಿತ್ತು ಎಂದು ತಿಳಿದುಬಂದಿದೆ. 
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more