ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ

ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ

Published : Sep 18, 2021, 09:53 PM ISTUpdated : Sep 19, 2021, 05:15 PM IST

ಹಿಂದೆ ಗಡ್ಡ ಎಳೆದವನಿಗೆ ಮಿಠಾಯಿ ಎಂಬ ಕಥೆ ಕೇಳಿದ್ದೇವೆ. ಆದರೆ ಇಲ್ಲಿ ಗಡ್ಡ ಎಳೆದರೆ ಮಿಠಾಯಿಯಲ್ಲ, ಬದಲಾಗಿ ಸವಿಜೇನು ಸಿಗುತ್ತೆ! ಹೌದು ಆಶ್ಚರ್ಯವಾಯಿತೆ, ಆಶ್ಚರ್ಯವಾದರೂ ಸತ್ಯ. ಇದು ಜೇನುಗಡ್ಡ.  ಜೇನನ್ನು ಕಂಡರೆ ದೂರ ಓಡುವವರ ನೋಡಿದ್ದೇವೆ. ಆದರೆ ಇದು ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ.

 ಮಂಗಳೂರು, (ಸೆ.18): ಹಿಂದೆ ಗಡ್ಡ ಎಳೆದವನಿಗೆ ಮಿಠಾಯಿ ಎಂಬ ಕಥೆ ಕೇಳಿದ್ದೇವೆ. ಆದರೆ ಇಲ್ಲಿ ಗಡ್ಡ ಎಳೆದರೆ ಮಿಠಾಯಿಯಲ್ಲ, ಬದಲಾಗಿ ಸವಿಜೇನು ಸಿಗುತ್ತೆ! ಹೌದು ಆಶ್ಚರ್ಯವಾಯಿತೆ, ಆಶ್ಚರ್ಯವಾದರೂ ಸತ್ಯ. ಇದು ಜೇನುಗಡ್ಡ.  ಜೇನನ್ನು ಕಂಡರೆ ದೂರ ಓಡುವವರ ನೋಡಿದ್ದೇವೆ. ಆದರೆ ಇದು ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ.

6 ಲಕ್ಷ ಜೇನುನೊಣಗಳನ್ನು ಮೈಮೇಲೆ ಬೀಳಿಸಿಕೊಂಡು ರೆಕಾರ್ಡ್ ಬರೆದ ಮಗಧೀರ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು- ಸುಳ್ಯ ತಾಲೂಕಿನ ಗಡಿ ಪೆರ್ನಾಜೆ ನಿವಾಸಿ ಕುಮಾರ ಪೆರ್ನಾಜೆ ಅವರು   ಜೇನಿನೊಂದಿಗೆ ಬದುಕುತ್ತಿದ್ದಾರೆ. ಜೇನುಗಡ್ಡ ಧರಿಸುವ ಮೂಲಕ  ಜೇನಿಲ್ಲದೇ ನಾವಿಲ್ಲ, ಜೇನಿಗೆ ನಾವೇನೂ ಉಪದ್ರ ಮಾಡದಿದ್ದರೆ ಜೇನು ನಮಗೇನೂ ಮಾಡುವುದಿಲ್ಲ ಎಂದು ಜೇನಿನ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.
(ವರದಿ: ರಾಘವೇಂದ್ರ ಅಗ್ನಿಹೋತ್ರಿ, ಮಂಗಳೂರು)

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!