ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ

ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ

Published : Sep 18, 2021, 09:53 PM ISTUpdated : Sep 19, 2021, 05:15 PM IST

ಹಿಂದೆ ಗಡ್ಡ ಎಳೆದವನಿಗೆ ಮಿಠಾಯಿ ಎಂಬ ಕಥೆ ಕೇಳಿದ್ದೇವೆ. ಆದರೆ ಇಲ್ಲಿ ಗಡ್ಡ ಎಳೆದರೆ ಮಿಠಾಯಿಯಲ್ಲ, ಬದಲಾಗಿ ಸವಿಜೇನು ಸಿಗುತ್ತೆ! ಹೌದು ಆಶ್ಚರ್ಯವಾಯಿತೆ, ಆಶ್ಚರ್ಯವಾದರೂ ಸತ್ಯ. ಇದು ಜೇನುಗಡ್ಡ.  ಜೇನನ್ನು ಕಂಡರೆ ದೂರ ಓಡುವವರ ನೋಡಿದ್ದೇವೆ. ಆದರೆ ಇದು ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ.

 ಮಂಗಳೂರು, (ಸೆ.18): ಹಿಂದೆ ಗಡ್ಡ ಎಳೆದವನಿಗೆ ಮಿಠಾಯಿ ಎಂಬ ಕಥೆ ಕೇಳಿದ್ದೇವೆ. ಆದರೆ ಇಲ್ಲಿ ಗಡ್ಡ ಎಳೆದರೆ ಮಿಠಾಯಿಯಲ್ಲ, ಬದಲಾಗಿ ಸವಿಜೇನು ಸಿಗುತ್ತೆ! ಹೌದು ಆಶ್ಚರ್ಯವಾಯಿತೆ, ಆಶ್ಚರ್ಯವಾದರೂ ಸತ್ಯ. ಇದು ಜೇನುಗಡ್ಡ.  ಜೇನನ್ನು ಕಂಡರೆ ದೂರ ಓಡುವವರ ನೋಡಿದ್ದೇವೆ. ಆದರೆ ಇದು ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ.

6 ಲಕ್ಷ ಜೇನುನೊಣಗಳನ್ನು ಮೈಮೇಲೆ ಬೀಳಿಸಿಕೊಂಡು ರೆಕಾರ್ಡ್ ಬರೆದ ಮಗಧೀರ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು- ಸುಳ್ಯ ತಾಲೂಕಿನ ಗಡಿ ಪೆರ್ನಾಜೆ ನಿವಾಸಿ ಕುಮಾರ ಪೆರ್ನಾಜೆ ಅವರು   ಜೇನಿನೊಂದಿಗೆ ಬದುಕುತ್ತಿದ್ದಾರೆ. ಜೇನುಗಡ್ಡ ಧರಿಸುವ ಮೂಲಕ  ಜೇನಿಲ್ಲದೇ ನಾವಿಲ್ಲ, ಜೇನಿಗೆ ನಾವೇನೂ ಉಪದ್ರ ಮಾಡದಿದ್ದರೆ ಜೇನು ನಮಗೇನೂ ಮಾಡುವುದಿಲ್ಲ ಎಂದು ಜೇನಿನ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.
(ವರದಿ: ರಾಘವೇಂದ್ರ ಅಗ್ನಿಹೋತ್ರಿ, ಮಂಗಳೂರು)

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?