ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ

ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ

Published : Sep 18, 2021, 09:53 PM ISTUpdated : Sep 19, 2021, 05:15 PM IST

ಹಿಂದೆ ಗಡ್ಡ ಎಳೆದವನಿಗೆ ಮಿಠಾಯಿ ಎಂಬ ಕಥೆ ಕೇಳಿದ್ದೇವೆ. ಆದರೆ ಇಲ್ಲಿ ಗಡ್ಡ ಎಳೆದರೆ ಮಿಠಾಯಿಯಲ್ಲ, ಬದಲಾಗಿ ಸವಿಜೇನು ಸಿಗುತ್ತೆ! ಹೌದು ಆಶ್ಚರ್ಯವಾಯಿತೆ, ಆಶ್ಚರ್ಯವಾದರೂ ಸತ್ಯ. ಇದು ಜೇನುಗಡ್ಡ.  ಜೇನನ್ನು ಕಂಡರೆ ದೂರ ಓಡುವವರ ನೋಡಿದ್ದೇವೆ. ಆದರೆ ಇದು ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ.

 ಮಂಗಳೂರು, (ಸೆ.18): ಹಿಂದೆ ಗಡ್ಡ ಎಳೆದವನಿಗೆ ಮಿಠಾಯಿ ಎಂಬ ಕಥೆ ಕೇಳಿದ್ದೇವೆ. ಆದರೆ ಇಲ್ಲಿ ಗಡ್ಡ ಎಳೆದರೆ ಮಿಠಾಯಿಯಲ್ಲ, ಬದಲಾಗಿ ಸವಿಜೇನು ಸಿಗುತ್ತೆ! ಹೌದು ಆಶ್ಚರ್ಯವಾಯಿತೆ, ಆಶ್ಚರ್ಯವಾದರೂ ಸತ್ಯ. ಇದು ಜೇನುಗಡ್ಡ.  ಜೇನನ್ನು ಕಂಡರೆ ದೂರ ಓಡುವವರ ನೋಡಿದ್ದೇವೆ. ಆದರೆ ಇದು ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ.

6 ಲಕ್ಷ ಜೇನುನೊಣಗಳನ್ನು ಮೈಮೇಲೆ ಬೀಳಿಸಿಕೊಂಡು ರೆಕಾರ್ಡ್ ಬರೆದ ಮಗಧೀರ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು- ಸುಳ್ಯ ತಾಲೂಕಿನ ಗಡಿ ಪೆರ್ನಾಜೆ ನಿವಾಸಿ ಕುಮಾರ ಪೆರ್ನಾಜೆ ಅವರು   ಜೇನಿನೊಂದಿಗೆ ಬದುಕುತ್ತಿದ್ದಾರೆ. ಜೇನುಗಡ್ಡ ಧರಿಸುವ ಮೂಲಕ  ಜೇನಿಲ್ಲದೇ ನಾವಿಲ್ಲ, ಜೇನಿಗೆ ನಾವೇನೂ ಉಪದ್ರ ಮಾಡದಿದ್ದರೆ ಜೇನು ನಮಗೇನೂ ಮಾಡುವುದಿಲ್ಲ ಎಂದು ಜೇನಿನ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.
(ವರದಿ: ರಾಘವೇಂದ್ರ ಅಗ್ನಿಹೋತ್ರಿ, ಮಂಗಳೂರು)

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!