ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ

ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ

Published : Sep 18, 2021, 09:53 PM ISTUpdated : Sep 19, 2021, 05:15 PM IST

ಹಿಂದೆ ಗಡ್ಡ ಎಳೆದವನಿಗೆ ಮಿಠಾಯಿ ಎಂಬ ಕಥೆ ಕೇಳಿದ್ದೇವೆ. ಆದರೆ ಇಲ್ಲಿ ಗಡ್ಡ ಎಳೆದರೆ ಮಿಠಾಯಿಯಲ್ಲ, ಬದಲಾಗಿ ಸವಿಜೇನು ಸಿಗುತ್ತೆ! ಹೌದು ಆಶ್ಚರ್ಯವಾಯಿತೆ, ಆಶ್ಚರ್ಯವಾದರೂ ಸತ್ಯ. ಇದು ಜೇನುಗಡ್ಡ.  ಜೇನನ್ನು ಕಂಡರೆ ದೂರ ಓಡುವವರ ನೋಡಿದ್ದೇವೆ. ಆದರೆ ಇದು ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ.

 ಮಂಗಳೂರು, (ಸೆ.18): ಹಿಂದೆ ಗಡ್ಡ ಎಳೆದವನಿಗೆ ಮಿಠಾಯಿ ಎಂಬ ಕಥೆ ಕೇಳಿದ್ದೇವೆ. ಆದರೆ ಇಲ್ಲಿ ಗಡ್ಡ ಎಳೆದರೆ ಮಿಠಾಯಿಯಲ್ಲ, ಬದಲಾಗಿ ಸವಿಜೇನು ಸಿಗುತ್ತೆ! ಹೌದು ಆಶ್ಚರ್ಯವಾಯಿತೆ, ಆಶ್ಚರ್ಯವಾದರೂ ಸತ್ಯ. ಇದು ಜೇನುಗಡ್ಡ.  ಜೇನನ್ನು ಕಂಡರೆ ದೂರ ಓಡುವವರ ನೋಡಿದ್ದೇವೆ. ಆದರೆ ಇದು ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ.

6 ಲಕ್ಷ ಜೇನುನೊಣಗಳನ್ನು ಮೈಮೇಲೆ ಬೀಳಿಸಿಕೊಂಡು ರೆಕಾರ್ಡ್ ಬರೆದ ಮಗಧೀರ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು- ಸುಳ್ಯ ತಾಲೂಕಿನ ಗಡಿ ಪೆರ್ನಾಜೆ ನಿವಾಸಿ ಕುಮಾರ ಪೆರ್ನಾಜೆ ಅವರು   ಜೇನಿನೊಂದಿಗೆ ಬದುಕುತ್ತಿದ್ದಾರೆ. ಜೇನುಗಡ್ಡ ಧರಿಸುವ ಮೂಲಕ  ಜೇನಿಲ್ಲದೇ ನಾವಿಲ್ಲ, ಜೇನಿಗೆ ನಾವೇನೂ ಉಪದ್ರ ಮಾಡದಿದ್ದರೆ ಜೇನು ನಮಗೇನೂ ಮಾಡುವುದಿಲ್ಲ ಎಂದು ಜೇನಿನ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.
(ವರದಿ: ರಾಘವೇಂದ್ರ ಅಗ್ನಿಹೋತ್ರಿ, ಮಂಗಳೂರು)

24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ