ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ

ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ

Published : Sep 18, 2021, 09:53 PM ISTUpdated : Sep 19, 2021, 05:15 PM IST

ಹಿಂದೆ ಗಡ್ಡ ಎಳೆದವನಿಗೆ ಮಿಠಾಯಿ ಎಂಬ ಕಥೆ ಕೇಳಿದ್ದೇವೆ. ಆದರೆ ಇಲ್ಲಿ ಗಡ್ಡ ಎಳೆದರೆ ಮಿಠಾಯಿಯಲ್ಲ, ಬದಲಾಗಿ ಸವಿಜೇನು ಸಿಗುತ್ತೆ! ಹೌದು ಆಶ್ಚರ್ಯವಾಯಿತೆ, ಆಶ್ಚರ್ಯವಾದರೂ ಸತ್ಯ. ಇದು ಜೇನುಗಡ್ಡ.  ಜೇನನ್ನು ಕಂಡರೆ ದೂರ ಓಡುವವರ ನೋಡಿದ್ದೇವೆ. ಆದರೆ ಇದು ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ.

 ಮಂಗಳೂರು, (ಸೆ.18): ಹಿಂದೆ ಗಡ್ಡ ಎಳೆದವನಿಗೆ ಮಿಠಾಯಿ ಎಂಬ ಕಥೆ ಕೇಳಿದ್ದೇವೆ. ಆದರೆ ಇಲ್ಲಿ ಗಡ್ಡ ಎಳೆದರೆ ಮಿಠಾಯಿಯಲ್ಲ, ಬದಲಾಗಿ ಸವಿಜೇನು ಸಿಗುತ್ತೆ! ಹೌದು ಆಶ್ಚರ್ಯವಾಯಿತೆ, ಆಶ್ಚರ್ಯವಾದರೂ ಸತ್ಯ. ಇದು ಜೇನುಗಡ್ಡ.  ಜೇನನ್ನು ಕಂಡರೆ ದೂರ ಓಡುವವರ ನೋಡಿದ್ದೇವೆ. ಆದರೆ ಇದು ಜೇನಿನೊಂದಿಗೆ ಬದುಕು ಕಟ್ಟಿಕೊಂಡ ಸಾಧಕ ರೈತರ ಕಥೆ.

6 ಲಕ್ಷ ಜೇನುನೊಣಗಳನ್ನು ಮೈಮೇಲೆ ಬೀಳಿಸಿಕೊಂಡು ರೆಕಾರ್ಡ್ ಬರೆದ ಮಗಧೀರ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು- ಸುಳ್ಯ ತಾಲೂಕಿನ ಗಡಿ ಪೆರ್ನಾಜೆ ನಿವಾಸಿ ಕುಮಾರ ಪೆರ್ನಾಜೆ ಅವರು   ಜೇನಿನೊಂದಿಗೆ ಬದುಕುತ್ತಿದ್ದಾರೆ. ಜೇನುಗಡ್ಡ ಧರಿಸುವ ಮೂಲಕ  ಜೇನಿಲ್ಲದೇ ನಾವಿಲ್ಲ, ಜೇನಿಗೆ ನಾವೇನೂ ಉಪದ್ರ ಮಾಡದಿದ್ದರೆ ಜೇನು ನಮಗೇನೂ ಮಾಡುವುದಿಲ್ಲ ಎಂದು ಜೇನಿನ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.
(ವರದಿ: ರಾಘವೇಂದ್ರ ಅಗ್ನಿಹೋತ್ರಿ, ಮಂಗಳೂರು)

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!