Fisheries University   Mangaluru : ಕಾಣದ ಕೈಗಳಿಂದ ಮೀನುಗಾರಿಕಾ ವಿವಿಗೆ ವಿಘ್ನ

Fisheries University Mangaluru : ಕಾಣದ ಕೈಗಳಿಂದ ಮೀನುಗಾರಿಕಾ ವಿವಿಗೆ ವಿಘ್ನ

Published : Dec 23, 2021, 12:12 PM IST

ಅದು ಬರೋಬ್ಬರಿ 52 ವರ್ಷಗಳ ಇತಿಹಾಸವಿರೋ ಮೀನುಗಾರಿಕಾ ಕಾಲೇಜು. ಆಗ್ನೇಯಾ ಏಷಿಯಾದಲ್ಲೇ ಮೊಟ್ಟ ಮೊದಲ ಬಾರಿಗೆ ಮೀನುಗಾರಿಕೆ ವಿಭಾಗದಲ್ಲಿ ವೃತ್ತಿಪರ ಪದವಿ ಕಲಿಕೆಗಾಗಿ ಈ ಕಾಲೇಜು ಮಂಗಳೂರಲ್ಲಿ ಆರಂಭವಾಗಿತ್ತು. ಇಷ್ಟೊಂದು ದೊಡ್ಡ ಇತಿಹಾಸವಿರೊ ಈ ಕಾಲೇಜನ್ನ ವಿಶ್ವವಿದ್ಯಾನಿಲಯವಾಗಿ ಬದಲಿಸೋದಕ್ಕೆ ಮನವಿಗಳು ಬಂದ ಬೆನ್ನಲ್ಲೇ ಸರ್ಕಾರ ಕೂಡ ಅಸ್ತು ಅಂದಿತ್ತು. ಆದರೆ ಇದೀಗ ಕೆಲ ಕಾಣದ ಕೈಗಳ ಕುತಂತ್ರಕ್ಕೆ ಸರ್ಕಾರ ತನ್ನ ನಿಲುವು ಬದಲಿಸಿದ್ದು, ಸರ್ಕಾರದ ನಡೆಯ ವಿರುದ್ದ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ.  

ಮಂಗಳೂರು (ಡಿ.23):  ಅದು ಬರೋಬ್ಬರಿ 52 ವರ್ಷಗಳ ಇತಿಹಾಸವಿರೋ ಮೀನುಗಾರಿಕಾ ಕಾಲೇಜು (College). ಆಗ್ನೇಯಾ ಏಷಿಯಾದಲ್ಲೇ ಮೊಟ್ಟ ಮೊದಲ ಬಾರಿಗೆ ಮೀನುಗಾರಿಕೆ ವಿಭಾಗದಲ್ಲಿ ವೃತ್ತಿಪರ ಪದವಿ ಕಲಿಕೆಗಾಗಿ ಈ ಕಾಲೇಜು ಮಂಗಳೂರಲ್ಲಿ(Mangaluru) ಆರಂಭವಾಗಿತ್ತು. ಇಷ್ಟೊಂದು ದೊಡ್ಡ ಇತಿಹಾಸವಿರೊ ಈ ಕಾಲೇಜನ್ನ ವಿಶ್ವ ವಿದ್ಯಾನಿಲಯವಾಗಿ ಬದಲಿಸೋದಕ್ಕೆ ಮನವಿಗಳು ಬಂದ ಬೆನ್ನಲ್ಲೇ ಸರ್ಕಾರ (Govt) ಕೂಡ ಅಸ್ತು ಅಂದಿತ್ತು. ಆದರೆ ಇದೀಗ ಕೆಲ ಕಾಣದ ಕೈಗಳ ಕುತಂತ್ರಕ್ಕೆ ಸರ್ಕಾರ ತನ್ನ ನಿಲುವು ಬದಲಿಸಿದ್ದು, ಸರ್ಕಾರದ ನಡೆಯ ವಿರುದ್ದ ವಿದ್ಯಾರ್ಥಿಗಳು (Students) ಸಿಡಿದೆದ್ದಿದ್ದಾರೆ.  

ಗುಜರಾತ್‌ನಲ್ಲಿ ಪಾಕ್‌ ಮೀನುಗಾರಿಕಾ ಬೋಟ್‌ ವಶಕ್ಕೆ... 400 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

ಇದೀಗ ಈ ನಿರ್ಧಾರ ಕೈ ಬಿಟ್ಟಿರೋ ಸರ್ಕಾರ ಮೀನುಗಾರಿಕಾ ವಿವಿಯ ಬದಲಾಗಿ ಕರ್ನಾಟಕ (Karnataka) ಮೀನುಗಾರಿಕಾ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ಸ್ವಯತ್ತ ಸಂಸ್ಥೆಯಾಗಿ ಕಾಲೇಜನ್ನ ‌ಬದಲಿಸಲು ಮುಂದಾಗಿದೆ. ಅಲ್ಲದೇ ಈ ಬಗ್ಗೆ ಆಡಳಿತಾತ್ಮಕ ಅನುಮೋದನೆ ನೀಡಿ, ಇದರ ಸಾಧಕ ಬಾಧಕ ಚರ್ಚಿಸಲು ಸಮಿತಿ ಕೂಡ ರಚಿಸಿದೆ. ಆದ್ರೆ ಮೀನುಗಾರಿಕಾ ವಿವಿಯ ಕನಸು ಕಂಡಿದ್ದ ವಿದ್ಯಾರ್ಥಿಗಳಿಗೆ ಸರ್ಕಾರದ ಈ ನಡೆ ಅಸಮಾಧಾನಕ್ಕೆ ಕಾರಣವಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more