Fisheries University   Mangaluru : ಕಾಣದ ಕೈಗಳಿಂದ ಮೀನುಗಾರಿಕಾ ವಿವಿಗೆ ವಿಘ್ನ

Fisheries University Mangaluru : ಕಾಣದ ಕೈಗಳಿಂದ ಮೀನುಗಾರಿಕಾ ವಿವಿಗೆ ವಿಘ್ನ

Suvarna News   | Asianet News
Published : Dec 23, 2021, 12:12 PM IST

ಅದು ಬರೋಬ್ಬರಿ 52 ವರ್ಷಗಳ ಇತಿಹಾಸವಿರೋ ಮೀನುಗಾರಿಕಾ ಕಾಲೇಜು. ಆಗ್ನೇಯಾ ಏಷಿಯಾದಲ್ಲೇ ಮೊಟ್ಟ ಮೊದಲ ಬಾರಿಗೆ ಮೀನುಗಾರಿಕೆ ವಿಭಾಗದಲ್ಲಿ ವೃತ್ತಿಪರ ಪದವಿ ಕಲಿಕೆಗಾಗಿ ಈ ಕಾಲೇಜು ಮಂಗಳೂರಲ್ಲಿ ಆರಂಭವಾಗಿತ್ತು. ಇಷ್ಟೊಂದು ದೊಡ್ಡ ಇತಿಹಾಸವಿರೊ ಈ ಕಾಲೇಜನ್ನ ವಿಶ್ವವಿದ್ಯಾನಿಲಯವಾಗಿ ಬದಲಿಸೋದಕ್ಕೆ ಮನವಿಗಳು ಬಂದ ಬೆನ್ನಲ್ಲೇ ಸರ್ಕಾರ ಕೂಡ ಅಸ್ತು ಅಂದಿತ್ತು. ಆದರೆ ಇದೀಗ ಕೆಲ ಕಾಣದ ಕೈಗಳ ಕುತಂತ್ರಕ್ಕೆ ಸರ್ಕಾರ ತನ್ನ ನಿಲುವು ಬದಲಿಸಿದ್ದು, ಸರ್ಕಾರದ ನಡೆಯ ವಿರುದ್ದ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ.  

ಮಂಗಳೂರು (ಡಿ.23):  ಅದು ಬರೋಬ್ಬರಿ 52 ವರ್ಷಗಳ ಇತಿಹಾಸವಿರೋ ಮೀನುಗಾರಿಕಾ ಕಾಲೇಜು (College). ಆಗ್ನೇಯಾ ಏಷಿಯಾದಲ್ಲೇ ಮೊಟ್ಟ ಮೊದಲ ಬಾರಿಗೆ ಮೀನುಗಾರಿಕೆ ವಿಭಾಗದಲ್ಲಿ ವೃತ್ತಿಪರ ಪದವಿ ಕಲಿಕೆಗಾಗಿ ಈ ಕಾಲೇಜು ಮಂಗಳೂರಲ್ಲಿ(Mangaluru) ಆರಂಭವಾಗಿತ್ತು. ಇಷ್ಟೊಂದು ದೊಡ್ಡ ಇತಿಹಾಸವಿರೊ ಈ ಕಾಲೇಜನ್ನ ವಿಶ್ವ ವಿದ್ಯಾನಿಲಯವಾಗಿ ಬದಲಿಸೋದಕ್ಕೆ ಮನವಿಗಳು ಬಂದ ಬೆನ್ನಲ್ಲೇ ಸರ್ಕಾರ (Govt) ಕೂಡ ಅಸ್ತು ಅಂದಿತ್ತು. ಆದರೆ ಇದೀಗ ಕೆಲ ಕಾಣದ ಕೈಗಳ ಕುತಂತ್ರಕ್ಕೆ ಸರ್ಕಾರ ತನ್ನ ನಿಲುವು ಬದಲಿಸಿದ್ದು, ಸರ್ಕಾರದ ನಡೆಯ ವಿರುದ್ದ ವಿದ್ಯಾರ್ಥಿಗಳು (Students) ಸಿಡಿದೆದ್ದಿದ್ದಾರೆ.  

ಗುಜರಾತ್‌ನಲ್ಲಿ ಪಾಕ್‌ ಮೀನುಗಾರಿಕಾ ಬೋಟ್‌ ವಶಕ್ಕೆ... 400 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

ಇದೀಗ ಈ ನಿರ್ಧಾರ ಕೈ ಬಿಟ್ಟಿರೋ ಸರ್ಕಾರ ಮೀನುಗಾರಿಕಾ ವಿವಿಯ ಬದಲಾಗಿ ಕರ್ನಾಟಕ (Karnataka) ಮೀನುಗಾರಿಕಾ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ಸ್ವಯತ್ತ ಸಂಸ್ಥೆಯಾಗಿ ಕಾಲೇಜನ್ನ ‌ಬದಲಿಸಲು ಮುಂದಾಗಿದೆ. ಅಲ್ಲದೇ ಈ ಬಗ್ಗೆ ಆಡಳಿತಾತ್ಮಕ ಅನುಮೋದನೆ ನೀಡಿ, ಇದರ ಸಾಧಕ ಬಾಧಕ ಚರ್ಚಿಸಲು ಸಮಿತಿ ಕೂಡ ರಚಿಸಿದೆ. ಆದ್ರೆ ಮೀನುಗಾರಿಕಾ ವಿವಿಯ ಕನಸು ಕಂಡಿದ್ದ ವಿದ್ಯಾರ್ಥಿಗಳಿಗೆ ಸರ್ಕಾರದ ಈ ನಡೆ ಅಸಮಾಧಾನಕ್ಕೆ ಕಾರಣವಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more