Fisheries University   Mangaluru : ಕಾಣದ ಕೈಗಳಿಂದ ಮೀನುಗಾರಿಕಾ ವಿವಿಗೆ ವಿಘ್ನ

Fisheries University Mangaluru : ಕಾಣದ ಕೈಗಳಿಂದ ಮೀನುಗಾರಿಕಾ ವಿವಿಗೆ ವಿಘ್ನ

Suvarna News   | Asianet News
Published : Dec 23, 2021, 12:12 PM IST

ಅದು ಬರೋಬ್ಬರಿ 52 ವರ್ಷಗಳ ಇತಿಹಾಸವಿರೋ ಮೀನುಗಾರಿಕಾ ಕಾಲೇಜು. ಆಗ್ನೇಯಾ ಏಷಿಯಾದಲ್ಲೇ ಮೊಟ್ಟ ಮೊದಲ ಬಾರಿಗೆ ಮೀನುಗಾರಿಕೆ ವಿಭಾಗದಲ್ಲಿ ವೃತ್ತಿಪರ ಪದವಿ ಕಲಿಕೆಗಾಗಿ ಈ ಕಾಲೇಜು ಮಂಗಳೂರಲ್ಲಿ ಆರಂಭವಾಗಿತ್ತು. ಇಷ್ಟೊಂದು ದೊಡ್ಡ ಇತಿಹಾಸವಿರೊ ಈ ಕಾಲೇಜನ್ನ ವಿಶ್ವವಿದ್ಯಾನಿಲಯವಾಗಿ ಬದಲಿಸೋದಕ್ಕೆ ಮನವಿಗಳು ಬಂದ ಬೆನ್ನಲ್ಲೇ ಸರ್ಕಾರ ಕೂಡ ಅಸ್ತು ಅಂದಿತ್ತು. ಆದರೆ ಇದೀಗ ಕೆಲ ಕಾಣದ ಕೈಗಳ ಕುತಂತ್ರಕ್ಕೆ ಸರ್ಕಾರ ತನ್ನ ನಿಲುವು ಬದಲಿಸಿದ್ದು, ಸರ್ಕಾರದ ನಡೆಯ ವಿರುದ್ದ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ.  

ಮಂಗಳೂರು (ಡಿ.23):  ಅದು ಬರೋಬ್ಬರಿ 52 ವರ್ಷಗಳ ಇತಿಹಾಸವಿರೋ ಮೀನುಗಾರಿಕಾ ಕಾಲೇಜು (College). ಆಗ್ನೇಯಾ ಏಷಿಯಾದಲ್ಲೇ ಮೊಟ್ಟ ಮೊದಲ ಬಾರಿಗೆ ಮೀನುಗಾರಿಕೆ ವಿಭಾಗದಲ್ಲಿ ವೃತ್ತಿಪರ ಪದವಿ ಕಲಿಕೆಗಾಗಿ ಈ ಕಾಲೇಜು ಮಂಗಳೂರಲ್ಲಿ(Mangaluru) ಆರಂಭವಾಗಿತ್ತು. ಇಷ್ಟೊಂದು ದೊಡ್ಡ ಇತಿಹಾಸವಿರೊ ಈ ಕಾಲೇಜನ್ನ ವಿಶ್ವ ವಿದ್ಯಾನಿಲಯವಾಗಿ ಬದಲಿಸೋದಕ್ಕೆ ಮನವಿಗಳು ಬಂದ ಬೆನ್ನಲ್ಲೇ ಸರ್ಕಾರ (Govt) ಕೂಡ ಅಸ್ತು ಅಂದಿತ್ತು. ಆದರೆ ಇದೀಗ ಕೆಲ ಕಾಣದ ಕೈಗಳ ಕುತಂತ್ರಕ್ಕೆ ಸರ್ಕಾರ ತನ್ನ ನಿಲುವು ಬದಲಿಸಿದ್ದು, ಸರ್ಕಾರದ ನಡೆಯ ವಿರುದ್ದ ವಿದ್ಯಾರ್ಥಿಗಳು (Students) ಸಿಡಿದೆದ್ದಿದ್ದಾರೆ.  

ಗುಜರಾತ್‌ನಲ್ಲಿ ಪಾಕ್‌ ಮೀನುಗಾರಿಕಾ ಬೋಟ್‌ ವಶಕ್ಕೆ... 400 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

ಇದೀಗ ಈ ನಿರ್ಧಾರ ಕೈ ಬಿಟ್ಟಿರೋ ಸರ್ಕಾರ ಮೀನುಗಾರಿಕಾ ವಿವಿಯ ಬದಲಾಗಿ ಕರ್ನಾಟಕ (Karnataka) ಮೀನುಗಾರಿಕಾ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ಸ್ವಯತ್ತ ಸಂಸ್ಥೆಯಾಗಿ ಕಾಲೇಜನ್ನ ‌ಬದಲಿಸಲು ಮುಂದಾಗಿದೆ. ಅಲ್ಲದೇ ಈ ಬಗ್ಗೆ ಆಡಳಿತಾತ್ಮಕ ಅನುಮೋದನೆ ನೀಡಿ, ಇದರ ಸಾಧಕ ಬಾಧಕ ಚರ್ಚಿಸಲು ಸಮಿತಿ ಕೂಡ ರಚಿಸಿದೆ. ಆದ್ರೆ ಮೀನುಗಾರಿಕಾ ವಿವಿಯ ಕನಸು ಕಂಡಿದ್ದ ವಿದ್ಯಾರ್ಥಿಗಳಿಗೆ ಸರ್ಕಾರದ ಈ ನಡೆ ಅಸಮಾಧಾನಕ್ಕೆ ಕಾರಣವಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more