ಮಂಗಳೂರು: ಕರಾವಳಿಯಲ್ಲಿ ಮತ್ತೆ ಲವ್‌ ಜಿಹಾದ್‌ ಸದ್ದು..!

ಮಂಗಳೂರು: ಕರಾವಳಿಯಲ್ಲಿ ಮತ್ತೆ ಲವ್‌ ಜಿಹಾದ್‌ ಸದ್ದು..!

Suvarna News   | Asianet News
Published : Nov 22, 2020, 12:57 PM ISTUpdated : Nov 22, 2020, 01:01 PM IST

ಕರಾವಳಿಯಲ್ಲಿ ಮತ್ತೆ ಸದ್ದು ಮಾಡುತ್ತಿರುವ ಲವ್ ಜಿಹಾದ್| ಕಡಲ ತಡಿಯಲ್ಲಿ ಒಂದೇ ತಿಂಗಳ ಅಂತರದಲ್ಲಿ ಮುನ್ನೆಲೆಗೆ ಬಂದ ನಾಲ್ಕು ಲವ್ ಜಿಹಾದ್ ಪ್ರಕರಣ| ಸ್ವಾಮೀಜಿಯೊಬ್ಬರ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದ ಹತ್ತಾರು ಲವ್ ಜಿಹಾದ್ ಪ್ರಕರಣಗಳು|

ಮಂಗಳೂರು(ನ.22): ಕರಾವಳಿಯಲ್ಲಿ ಕೇವಲ ಒಂದೇ ತಿಂಗಳ ಅವಧಿಯಲ್ಲಿ ನಾಲ್ಕು ಲವ್‌ ಜಿಹಾದ್‌ ಪ್ರಕರಣಗಳು ನಡೆದಿವೆ ಎಂದು ಹೇಳಲಾಗುತ್ತಿದೆ. ರಾಜಶೇಖರಾನಂದ ಸ್ವಾಮೀಜಿ ನೇತೃತ್ವದ ಹಿಂದೂ ಟಾಸ್ಕ್‌ ಪೋರ್ಸ್‌ ಸಮಿತಿ ಈ ಅರೋಪವನ್ನು ಮಾಡುತ್ತಿದೆ. ಟಾಸ್ಕ್‌ ಪೋರ್ಸ್‌ನಿಂದ ಒಂದೇ ವರ್ಷದಲ್ಲಿ 18 ಲವ್‌ ಜಿಹಾದ್‌ ಪ್ರಕರಣಳು ಪತ್ತೆಯಾಗಿವೆ.

ಪ್ರತಿಷ್ಠೆಗಾಗಿ ನಡೆಯುತ್ತಿದೆಯಾ ಕರ್ನಾಟಕ ಬಂದ್‌: ಸಂಘಟನೆಗಳಿಗೆ ಬೆದರಿಕೆ ಹಾಕಿದ್ರಾ ವಾಟಾಳ್‌..?

18 ರಲ್ಲಿ 14 ಕೇಸ್‌ಗಳನ್ನ ಟಾಸ್ಕ್‌ ಪೋರ್ಸ್‌ ಇತ್ಯರ್ಥ ಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿನ ದೂರು ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ. ಫೇಸ್‌ಬುಕ್‌, ಟ್ವಿಟ್ಟರ್‌ ಹಾಗು ವಾಟ್ಸಾಪ್‌ ಆಧರಿಸಿ ಟಾಸ್ಕ್‌ ಪೋರ್ಸ್‌ ಕಾರ್ಯಾಚರಣೆಗಿಳಿದಿದೆ.  
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್