ಮಂಗಳೂರು: ಕರಾವಳಿಯಲ್ಲಿ ಮತ್ತೆ ಲವ್‌ ಜಿಹಾದ್‌ ಸದ್ದು..!

ಮಂಗಳೂರು: ಕರಾವಳಿಯಲ್ಲಿ ಮತ್ತೆ ಲವ್‌ ಜಿಹಾದ್‌ ಸದ್ದು..!

Suvarna News   | Asianet News
Published : Nov 22, 2020, 12:57 PM ISTUpdated : Nov 22, 2020, 01:01 PM IST

ಕರಾವಳಿಯಲ್ಲಿ ಮತ್ತೆ ಸದ್ದು ಮಾಡುತ್ತಿರುವ ಲವ್ ಜಿಹಾದ್| ಕಡಲ ತಡಿಯಲ್ಲಿ ಒಂದೇ ತಿಂಗಳ ಅಂತರದಲ್ಲಿ ಮುನ್ನೆಲೆಗೆ ಬಂದ ನಾಲ್ಕು ಲವ್ ಜಿಹಾದ್ ಪ್ರಕರಣ| ಸ್ವಾಮೀಜಿಯೊಬ್ಬರ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದ ಹತ್ತಾರು ಲವ್ ಜಿಹಾದ್ ಪ್ರಕರಣಗಳು|

ಮಂಗಳೂರು(ನ.22): ಕರಾವಳಿಯಲ್ಲಿ ಕೇವಲ ಒಂದೇ ತಿಂಗಳ ಅವಧಿಯಲ್ಲಿ ನಾಲ್ಕು ಲವ್‌ ಜಿಹಾದ್‌ ಪ್ರಕರಣಗಳು ನಡೆದಿವೆ ಎಂದು ಹೇಳಲಾಗುತ್ತಿದೆ. ರಾಜಶೇಖರಾನಂದ ಸ್ವಾಮೀಜಿ ನೇತೃತ್ವದ ಹಿಂದೂ ಟಾಸ್ಕ್‌ ಪೋರ್ಸ್‌ ಸಮಿತಿ ಈ ಅರೋಪವನ್ನು ಮಾಡುತ್ತಿದೆ. ಟಾಸ್ಕ್‌ ಪೋರ್ಸ್‌ನಿಂದ ಒಂದೇ ವರ್ಷದಲ್ಲಿ 18 ಲವ್‌ ಜಿಹಾದ್‌ ಪ್ರಕರಣಳು ಪತ್ತೆಯಾಗಿವೆ.

ಪ್ರತಿಷ್ಠೆಗಾಗಿ ನಡೆಯುತ್ತಿದೆಯಾ ಕರ್ನಾಟಕ ಬಂದ್‌: ಸಂಘಟನೆಗಳಿಗೆ ಬೆದರಿಕೆ ಹಾಕಿದ್ರಾ ವಾಟಾಳ್‌..?

18 ರಲ್ಲಿ 14 ಕೇಸ್‌ಗಳನ್ನ ಟಾಸ್ಕ್‌ ಪೋರ್ಸ್‌ ಇತ್ಯರ್ಥ ಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿನ ದೂರು ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ. ಫೇಸ್‌ಬುಕ್‌, ಟ್ವಿಟ್ಟರ್‌ ಹಾಗು ವಾಟ್ಸಾಪ್‌ ಆಧರಿಸಿ ಟಾಸ್ಕ್‌ ಪೋರ್ಸ್‌ ಕಾರ್ಯಾಚರಣೆಗಿಳಿದಿದೆ.  
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!