ಮಂಗಳೂರು: ಕರಾವಳಿಯಲ್ಲಿ ಮತ್ತೆ ಲವ್‌ ಜಿಹಾದ್‌ ಸದ್ದು..!

ಮಂಗಳೂರು: ಕರಾವಳಿಯಲ್ಲಿ ಮತ್ತೆ ಲವ್‌ ಜಿಹಾದ್‌ ಸದ್ದು..!

Suvarna News   | Asianet News
Published : Nov 22, 2020, 12:57 PM ISTUpdated : Nov 22, 2020, 01:01 PM IST

ಕರಾವಳಿಯಲ್ಲಿ ಮತ್ತೆ ಸದ್ದು ಮಾಡುತ್ತಿರುವ ಲವ್ ಜಿಹಾದ್| ಕಡಲ ತಡಿಯಲ್ಲಿ ಒಂದೇ ತಿಂಗಳ ಅಂತರದಲ್ಲಿ ಮುನ್ನೆಲೆಗೆ ಬಂದ ನಾಲ್ಕು ಲವ್ ಜಿಹಾದ್ ಪ್ರಕರಣ| ಸ್ವಾಮೀಜಿಯೊಬ್ಬರ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದ ಹತ್ತಾರು ಲವ್ ಜಿಹಾದ್ ಪ್ರಕರಣಗಳು|

ಮಂಗಳೂರು(ನ.22): ಕರಾವಳಿಯಲ್ಲಿ ಕೇವಲ ಒಂದೇ ತಿಂಗಳ ಅವಧಿಯಲ್ಲಿ ನಾಲ್ಕು ಲವ್‌ ಜಿಹಾದ್‌ ಪ್ರಕರಣಗಳು ನಡೆದಿವೆ ಎಂದು ಹೇಳಲಾಗುತ್ತಿದೆ. ರಾಜಶೇಖರಾನಂದ ಸ್ವಾಮೀಜಿ ನೇತೃತ್ವದ ಹಿಂದೂ ಟಾಸ್ಕ್‌ ಪೋರ್ಸ್‌ ಸಮಿತಿ ಈ ಅರೋಪವನ್ನು ಮಾಡುತ್ತಿದೆ. ಟಾಸ್ಕ್‌ ಪೋರ್ಸ್‌ನಿಂದ ಒಂದೇ ವರ್ಷದಲ್ಲಿ 18 ಲವ್‌ ಜಿಹಾದ್‌ ಪ್ರಕರಣಳು ಪತ್ತೆಯಾಗಿವೆ.

ಪ್ರತಿಷ್ಠೆಗಾಗಿ ನಡೆಯುತ್ತಿದೆಯಾ ಕರ್ನಾಟಕ ಬಂದ್‌: ಸಂಘಟನೆಗಳಿಗೆ ಬೆದರಿಕೆ ಹಾಕಿದ್ರಾ ವಾಟಾಳ್‌..?

18 ರಲ್ಲಿ 14 ಕೇಸ್‌ಗಳನ್ನ ಟಾಸ್ಕ್‌ ಪೋರ್ಸ್‌ ಇತ್ಯರ್ಥ ಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿನ ದೂರು ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ. ಫೇಸ್‌ಬುಕ್‌, ಟ್ವಿಟ್ಟರ್‌ ಹಾಗು ವಾಟ್ಸಾಪ್‌ ಆಧರಿಸಿ ಟಾಸ್ಕ್‌ ಪೋರ್ಸ್‌ ಕಾರ್ಯಾಚರಣೆಗಿಳಿದಿದೆ.  
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?