ಮಂಗಳೂರು: ಕರಾವಳಿಯಲ್ಲಿ ಮತ್ತೆ ಲವ್‌ ಜಿಹಾದ್‌ ಸದ್ದು..!

ಮಂಗಳೂರು: ಕರಾವಳಿಯಲ್ಲಿ ಮತ್ತೆ ಲವ್‌ ಜಿಹಾದ್‌ ಸದ್ದು..!

Published : Nov 22, 2020, 12:57 PM ISTUpdated : Nov 22, 2020, 01:01 PM IST

ಕರಾವಳಿಯಲ್ಲಿ ಮತ್ತೆ ಸದ್ದು ಮಾಡುತ್ತಿರುವ ಲವ್ ಜಿಹಾದ್| ಕಡಲ ತಡಿಯಲ್ಲಿ ಒಂದೇ ತಿಂಗಳ ಅಂತರದಲ್ಲಿ ಮುನ್ನೆಲೆಗೆ ಬಂದ ನಾಲ್ಕು ಲವ್ ಜಿಹಾದ್ ಪ್ರಕರಣ| ಸ್ವಾಮೀಜಿಯೊಬ್ಬರ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದ ಹತ್ತಾರು ಲವ್ ಜಿಹಾದ್ ಪ್ರಕರಣಗಳು|

ಮಂಗಳೂರು(ನ.22): ಕರಾವಳಿಯಲ್ಲಿ ಕೇವಲ ಒಂದೇ ತಿಂಗಳ ಅವಧಿಯಲ್ಲಿ ನಾಲ್ಕು ಲವ್‌ ಜಿಹಾದ್‌ ಪ್ರಕರಣಗಳು ನಡೆದಿವೆ ಎಂದು ಹೇಳಲಾಗುತ್ತಿದೆ. ರಾಜಶೇಖರಾನಂದ ಸ್ವಾಮೀಜಿ ನೇತೃತ್ವದ ಹಿಂದೂ ಟಾಸ್ಕ್‌ ಪೋರ್ಸ್‌ ಸಮಿತಿ ಈ ಅರೋಪವನ್ನು ಮಾಡುತ್ತಿದೆ. ಟಾಸ್ಕ್‌ ಪೋರ್ಸ್‌ನಿಂದ ಒಂದೇ ವರ್ಷದಲ್ಲಿ 18 ಲವ್‌ ಜಿಹಾದ್‌ ಪ್ರಕರಣಳು ಪತ್ತೆಯಾಗಿವೆ.

ಪ್ರತಿಷ್ಠೆಗಾಗಿ ನಡೆಯುತ್ತಿದೆಯಾ ಕರ್ನಾಟಕ ಬಂದ್‌: ಸಂಘಟನೆಗಳಿಗೆ ಬೆದರಿಕೆ ಹಾಕಿದ್ರಾ ವಾಟಾಳ್‌..?

18 ರಲ್ಲಿ 14 ಕೇಸ್‌ಗಳನ್ನ ಟಾಸ್ಕ್‌ ಪೋರ್ಸ್‌ ಇತ್ಯರ್ಥ ಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿನ ದೂರು ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ. ಫೇಸ್‌ಬುಕ್‌, ಟ್ವಿಟ್ಟರ್‌ ಹಾಗು ವಾಟ್ಸಾಪ್‌ ಆಧರಿಸಿ ಟಾಸ್ಕ್‌ ಪೋರ್ಸ್‌ ಕಾರ್ಯಾಚರಣೆಗಿಳಿದಿದೆ.  
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?