ಹಿಂದೂ ಯುವತಿಯ ಮದುವೆ ಮಾಡಿಸಿದ ಮುಸ್ಲಿಂ ಕುಟುಂಬ

ಹಿಂದೂ ಯುವತಿಯ ಮದುವೆ ಮಾಡಿಸಿದ ಮುಸ್ಲಿಂ ಕುಟುಂಬ

Suvarna News   | Asianet News
Published : Jul 15, 2021, 03:49 PM IST

ಕೋಮುಸೂಕ್ಷ್ಮ ಪ್ರದೇಶದಲ್ಲಿ ಸೌಹಾರ್ದತೆಯ ಆಸರೆಯಾಗಿ ಹಿಂದೂ ಯುವತಿಯ ಮದುವೆ ಮಾಡಿದ ಮುಸ್ಲಿಂ ಕುಟುಂಬ ಸಾಮರಸ್ಯ ಮೆರೆದಿದೆ. ಉಳ್ಳಾಲದಲ್ಲಿ ಸೌಹಾರ್ದಯುತ ಘಟನೆ ನಡೆದಿದ್ದು ತೀವ್ರ ಬಡತನದಲ್ಲಿದ್ದ ಹಿಂದೂ ಕುಟುಂಬಕ್ಕೆ ನೆರವಿನ ಹಸ್ತ ಚಾಚಲಾಗಿದೆ. 

 ಗೀತಾ ಎಂಬ ಮಹಿಳೆಯ ಪುತ್ರಿ ಕವನಳ ಮದುವೆಗೆ ಆರ್ಥಿಕ ಮುಗ್ಗಟ್ಟು ಎದುರಾಗಿದ್ದು ಮುಸ್ಲಿಂ ಕುಟುಂಬದ ನೆರವಿನಿಂದ ಮದುವೆ ಮಾಡಲಾಗಿದೆ. 

 

ಮಂಗಳೂರು (ಜು.15):  ಕೋಮುಸೂಕ್ಷ್ಮ ಪ್ರದೇಶದಲ್ಲಿ ಸೌಹಾರ್ದತೆಯ ಆಸರೆಯಾಗಿ ಹಿಂದೂ ಯುವತಿಯ ಮದುವೆ ಮಾಡಿದ ಮುಸ್ಲಿಂ ಕುಟುಂಬ ಸಾಮರಸ್ಯ ಮೆರೆದಿದೆ. ಉಳ್ಳಾಲದಲ್ಲಿ ಸೌಹಾರ್ದಯುತ ಘಟನೆ ನಡೆದಿದ್ದು ತೀವ್ರ ಬಡತನದಲ್ಲಿದ್ದ ಹಿಂದೂ ಕುಟುಂಬಕ್ಕೆ ನೆರವಿನ ಹಸ್ತ ಚಾಚಲಾಗಿದೆ. 

'ಸುಲ್ಲಿ ಡೀಲ್ಸ್' Appನಲ್ಲಿ ಮುಸ್ಲಿಂ ಯುವತಿಯರ ಹರಾಜು: RSS ವಿರುದ್ಧ DAWN ಗಂಭೀರ ಆರೋಪ!

 ಗೀತಾ ಎಂಬ ಮಹಿಳೆಯ ಪುತ್ರಿ ಕವನಳ ಮದುವೆಗೆ ಆರ್ಥಿಕ ಮುಗ್ಗಟ್ಟು ಎದುರಾಗಿದ್ದು ಮುಸ್ಲಿಂ ಕುಟುಂಬದ ನೆರವಿನಿಂದ ಮದುವೆ ಮಾಡಲಾಗಿದೆ. 

 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!