ಹಿಂದೂ ಯುವತಿಯ ಮದುವೆ ಮಾಡಿಸಿದ ಮುಸ್ಲಿಂ ಕುಟುಂಬ

ಹಿಂದೂ ಯುವತಿಯ ಮದುವೆ ಮಾಡಿಸಿದ ಮುಸ್ಲಿಂ ಕುಟುಂಬ

Suvarna News   | Asianet News
Published : Jul 15, 2021, 03:49 PM IST

ಕೋಮುಸೂಕ್ಷ್ಮ ಪ್ರದೇಶದಲ್ಲಿ ಸೌಹಾರ್ದತೆಯ ಆಸರೆಯಾಗಿ ಹಿಂದೂ ಯುವತಿಯ ಮದುವೆ ಮಾಡಿದ ಮುಸ್ಲಿಂ ಕುಟುಂಬ ಸಾಮರಸ್ಯ ಮೆರೆದಿದೆ. ಉಳ್ಳಾಲದಲ್ಲಿ ಸೌಹಾರ್ದಯುತ ಘಟನೆ ನಡೆದಿದ್ದು ತೀವ್ರ ಬಡತನದಲ್ಲಿದ್ದ ಹಿಂದೂ ಕುಟುಂಬಕ್ಕೆ ನೆರವಿನ ಹಸ್ತ ಚಾಚಲಾಗಿದೆ. 

 ಗೀತಾ ಎಂಬ ಮಹಿಳೆಯ ಪುತ್ರಿ ಕವನಳ ಮದುವೆಗೆ ಆರ್ಥಿಕ ಮುಗ್ಗಟ್ಟು ಎದುರಾಗಿದ್ದು ಮುಸ್ಲಿಂ ಕುಟುಂಬದ ನೆರವಿನಿಂದ ಮದುವೆ ಮಾಡಲಾಗಿದೆ. 

 

ಮಂಗಳೂರು (ಜು.15):  ಕೋಮುಸೂಕ್ಷ್ಮ ಪ್ರದೇಶದಲ್ಲಿ ಸೌಹಾರ್ದತೆಯ ಆಸರೆಯಾಗಿ ಹಿಂದೂ ಯುವತಿಯ ಮದುವೆ ಮಾಡಿದ ಮುಸ್ಲಿಂ ಕುಟುಂಬ ಸಾಮರಸ್ಯ ಮೆರೆದಿದೆ. ಉಳ್ಳಾಲದಲ್ಲಿ ಸೌಹಾರ್ದಯುತ ಘಟನೆ ನಡೆದಿದ್ದು ತೀವ್ರ ಬಡತನದಲ್ಲಿದ್ದ ಹಿಂದೂ ಕುಟುಂಬಕ್ಕೆ ನೆರವಿನ ಹಸ್ತ ಚಾಚಲಾಗಿದೆ. 

'ಸುಲ್ಲಿ ಡೀಲ್ಸ್' Appನಲ್ಲಿ ಮುಸ್ಲಿಂ ಯುವತಿಯರ ಹರಾಜು: RSS ವಿರುದ್ಧ DAWN ಗಂಭೀರ ಆರೋಪ!

 ಗೀತಾ ಎಂಬ ಮಹಿಳೆಯ ಪುತ್ರಿ ಕವನಳ ಮದುವೆಗೆ ಆರ್ಥಿಕ ಮುಗ್ಗಟ್ಟು ಎದುರಾಗಿದ್ದು ಮುಸ್ಲಿಂ ಕುಟುಂಬದ ನೆರವಿನಿಂದ ಮದುವೆ ಮಾಡಲಾಗಿದೆ. 

 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!