ಡ್ಯೂಟಿ ವೇಳೆ ಮಂಗಳೂರು ಪೊಲೀಸರ ಎಣ್ಣೆ ಪಾರ್ಟಿ!

ಡ್ಯೂಟಿ ವೇಳೆ ಮಂಗಳೂರು ಪೊಲೀಸರ ಎಣ್ಣೆ ಪಾರ್ಟಿ!

Suvarna News   | Asianet News
Published : Jan 30, 2021, 03:34 PM IST

ಬಾರ್ ಹೊರಗೆ ಸರಕಾರಿ ಟಿ.ಟಿ ವಾಹನ ನಿಲ್ಲಿಸಿ ಪಾರ್ಟಿ ಆರೋಪ| ಊಟಕ್ಕೆ ಹೋಗಿದ್ದ ವೇಳೆ ಮದ್ಯಪಾನ| ಎಂಟು ಸಿಸಿಬಿ ಪೊಲೀಸರನ್ನು ವಿಚಾರಣೆಗೆ ಹಾಜರಾಗಲು ಸೂಚಿಸಿದ ಡಿಸಿಪಿ ಹರಿರಾಂ ಶಂಕರ್| ವಿಡಿಯೋದ ಆಧಾರದಲ್ಲಿ ತನಿಖೆ| 
 

ಮಂಗಳೂರು(ಜ.30): ಕರ್ತವ್ಯದ ವೇಳೆ ಮಂಗಳೂರು ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ಮಾಡಿದ ವಿಡಿಯೋವೊಂದು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಂಗಳೂರು ಕಮಿಷನರ್ ಶಶಿಕುಮಾರ್ ತನಿಖೆಗೆ ಆದೇಶಿಸಿದ್ದಾರೆ.

ಒಂದು ಮಗುವಿಗಾಗಿ ಏನ್ ಆಗ್ಬಾರ್ದು ಆಗಿತ್ತೋ ಅದೆಲ್ಲಾ ಆಗೋಯ್ತು...

ಮಂಗಳೂರು ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ನಗರದ ಹೊರವಲಯದ ಕುತ್ತಾರು ಬಳಿಯ ಬಾರ್‌ನಲ್ಲಿ ಕರ್ತವ್ಯದ ವೇಳೆ ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಜೊತೆಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮಂಗಳೂರು ಸಿಸಿಬಿಯ ಎಂಟು ಮಂದಿ ಸಿಬ್ಬಂದಿಯಿಂದ ಪಾರ್ಟಿ ಆರೋಪ ಕೇಳಿಬಂದಿದೆ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!