ಡ್ಯೂಟಿ ವೇಳೆ ಮಂಗಳೂರು ಪೊಲೀಸರ ಎಣ್ಣೆ ಪಾರ್ಟಿ!

ಡ್ಯೂಟಿ ವೇಳೆ ಮಂಗಳೂರು ಪೊಲೀಸರ ಎಣ್ಣೆ ಪಾರ್ಟಿ!

Published : Jan 30, 2021, 03:34 PM IST

ಬಾರ್ ಹೊರಗೆ ಸರಕಾರಿ ಟಿ.ಟಿ ವಾಹನ ನಿಲ್ಲಿಸಿ ಪಾರ್ಟಿ ಆರೋಪ| ಊಟಕ್ಕೆ ಹೋಗಿದ್ದ ವೇಳೆ ಮದ್ಯಪಾನ| ಎಂಟು ಸಿಸಿಬಿ ಪೊಲೀಸರನ್ನು ವಿಚಾರಣೆಗೆ ಹಾಜರಾಗಲು ಸೂಚಿಸಿದ ಡಿಸಿಪಿ ಹರಿರಾಂ ಶಂಕರ್| ವಿಡಿಯೋದ ಆಧಾರದಲ್ಲಿ ತನಿಖೆ| 
 

ಮಂಗಳೂರು(ಜ.30): ಕರ್ತವ್ಯದ ವೇಳೆ ಮಂಗಳೂರು ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ಮಾಡಿದ ವಿಡಿಯೋವೊಂದು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಂಗಳೂರು ಕಮಿಷನರ್ ಶಶಿಕುಮಾರ್ ತನಿಖೆಗೆ ಆದೇಶಿಸಿದ್ದಾರೆ.

ಒಂದು ಮಗುವಿಗಾಗಿ ಏನ್ ಆಗ್ಬಾರ್ದು ಆಗಿತ್ತೋ ಅದೆಲ್ಲಾ ಆಗೋಯ್ತು...

ಮಂಗಳೂರು ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ನಗರದ ಹೊರವಲಯದ ಕುತ್ತಾರು ಬಳಿಯ ಬಾರ್‌ನಲ್ಲಿ ಕರ್ತವ್ಯದ ವೇಳೆ ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಜೊತೆಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮಂಗಳೂರು ಸಿಸಿಬಿಯ ಎಂಟು ಮಂದಿ ಸಿಬ್ಬಂದಿಯಿಂದ ಪಾರ್ಟಿ ಆರೋಪ ಕೇಳಿಬಂದಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!