ಕಿತ್ತು ಹೋದ ಸೀಟುಗಳು, ಸ್ವಚ್ಛತೆ ಕಾಣದ ಬಸ್; ಬದಲೀ ಬಸ್‌ಗೆ ಪಟ್ಟು ಹಿಡಿದ ಪ್ರಯಾಣಿಕರು

ಕಿತ್ತು ಹೋದ ಸೀಟುಗಳು, ಸ್ವಚ್ಛತೆ ಕಾಣದ ಬಸ್; ಬದಲೀ ಬಸ್‌ಗೆ ಪಟ್ಟು ಹಿಡಿದ ಪ್ರಯಾಣಿಕರು

Suvarna News   | Asianet News
Published : Nov 27, 2020, 03:32 PM ISTUpdated : Nov 27, 2020, 06:06 PM IST

 ಇದೇನು ಬಸ್ಸೋ, ಕಸದ ತೊಟ್ಟಿಯೋ ಅನ್ನೋ ಹಾಗಿದ್ದ ಸಾರಿಗೆ ಬಸ್‌ನ ನಿರ್ವಹಣೆ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

ರಾಯಚೂರು (ನ. 27): ಇದೇನು ಬಸ್ಸೋ, ಕಸದ ತೊಟ್ಟಿಯೋ ಅನ್ನೋ ಹಾಗಿದ್ದ ಸಾರಿಗೆ ಬಸ್‌ನ ನಿರ್ವಹಣೆ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರಾಯಚೂರು- ಬೆಂಗಳೂರು ಮಾರ್ಗದ ಸ್ಲೀಪರ್ ಬಸ್‌ನಲ್ಲಿ ಕಂಡು ಬಂದ ಅವ್ಯವಸ್ಥೆ ಇದು.  ಇಲ್ಲಿ ಕೋವಿಡ್ ನಿಯಮ ಪಾಲನೆಯೂ ಇಲ್ಲ, ಸ್ವಚ್ಛತೆಯೂ ಇಲ್ಲ. ಸೀಟುಗಳು ಹಾಳಾಗಿದ್ದರೂ ಸರಿ ಮಾಡಿಸಿಲ್ಲ. ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಸ್ಸಿನ ಅವ್ಯವಸ್ಥೆ ನೋಡಿ ರಿಸರ್ವೇಷನ್ ಆಗಿದ್ರೂ ಬಸ್ ಹತ್ತಲು ಒಪ್ಪದೇ, ಬದಲಿ ಬಸ್ ವ್ಯವಸ್ಥೆ ಮಾಡಲು ಪಟ್ಟು ಹಿಡಿದರು. ಸಾರಿಗೆ ಸಿಬ್ಬಂದಿ- ಪ್ರಯಾಣಿಕರ ಮಾತಿನ ಚಕಮಕಿ ನಡೆದು, ಕೊನೆಗೂ ಪ್ರಯಾಣಿಕರ ಒತ್ತಾಯಕ್ಕೆ ಮಣಿದು ಸಾರಿಗೆ ಸಿಬ್ಬಂದಿ ಬದಲಿ ಬಸ್ ವ್ಯವಸ್ಥೆ ಮಾಡಿದರು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?