ಕಿತ್ತು ಹೋದ ಸೀಟುಗಳು, ಸ್ವಚ್ಛತೆ ಕಾಣದ ಬಸ್; ಬದಲೀ ಬಸ್‌ಗೆ ಪಟ್ಟು ಹಿಡಿದ ಪ್ರಯಾಣಿಕರು

ಕಿತ್ತು ಹೋದ ಸೀಟುಗಳು, ಸ್ವಚ್ಛತೆ ಕಾಣದ ಬಸ್; ಬದಲೀ ಬಸ್‌ಗೆ ಪಟ್ಟು ಹಿಡಿದ ಪ್ರಯಾಣಿಕರು

Suvarna News   | Asianet News
Published : Nov 27, 2020, 03:32 PM ISTUpdated : Nov 27, 2020, 06:06 PM IST

 ಇದೇನು ಬಸ್ಸೋ, ಕಸದ ತೊಟ್ಟಿಯೋ ಅನ್ನೋ ಹಾಗಿದ್ದ ಸಾರಿಗೆ ಬಸ್‌ನ ನಿರ್ವಹಣೆ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

ರಾಯಚೂರು (ನ. 27): ಇದೇನು ಬಸ್ಸೋ, ಕಸದ ತೊಟ್ಟಿಯೋ ಅನ್ನೋ ಹಾಗಿದ್ದ ಸಾರಿಗೆ ಬಸ್‌ನ ನಿರ್ವಹಣೆ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರಾಯಚೂರು- ಬೆಂಗಳೂರು ಮಾರ್ಗದ ಸ್ಲೀಪರ್ ಬಸ್‌ನಲ್ಲಿ ಕಂಡು ಬಂದ ಅವ್ಯವಸ್ಥೆ ಇದು.  ಇಲ್ಲಿ ಕೋವಿಡ್ ನಿಯಮ ಪಾಲನೆಯೂ ಇಲ್ಲ, ಸ್ವಚ್ಛತೆಯೂ ಇಲ್ಲ. ಸೀಟುಗಳು ಹಾಳಾಗಿದ್ದರೂ ಸರಿ ಮಾಡಿಸಿಲ್ಲ. ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಸ್ಸಿನ ಅವ್ಯವಸ್ಥೆ ನೋಡಿ ರಿಸರ್ವೇಷನ್ ಆಗಿದ್ರೂ ಬಸ್ ಹತ್ತಲು ಒಪ್ಪದೇ, ಬದಲಿ ಬಸ್ ವ್ಯವಸ್ಥೆ ಮಾಡಲು ಪಟ್ಟು ಹಿಡಿದರು. ಸಾರಿಗೆ ಸಿಬ್ಬಂದಿ- ಪ್ರಯಾಣಿಕರ ಮಾತಿನ ಚಕಮಕಿ ನಡೆದು, ಕೊನೆಗೂ ಪ್ರಯಾಣಿಕರ ಒತ್ತಾಯಕ್ಕೆ ಮಣಿದು ಸಾರಿಗೆ ಸಿಬ್ಬಂದಿ ಬದಲಿ ಬಸ್ ವ್ಯವಸ್ಥೆ ಮಾಡಿದರು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!