ಕಿತ್ತು ಹೋದ ಸೀಟುಗಳು, ಸ್ವಚ್ಛತೆ ಕಾಣದ ಬಸ್; ಬದಲೀ ಬಸ್‌ಗೆ ಪಟ್ಟು ಹಿಡಿದ ಪ್ರಯಾಣಿಕರು

ಕಿತ್ತು ಹೋದ ಸೀಟುಗಳು, ಸ್ವಚ್ಛತೆ ಕಾಣದ ಬಸ್; ಬದಲೀ ಬಸ್‌ಗೆ ಪಟ್ಟು ಹಿಡಿದ ಪ್ರಯಾಣಿಕರು

Suvarna News   | Asianet News
Published : Nov 27, 2020, 03:32 PM ISTUpdated : Nov 27, 2020, 06:06 PM IST

 ಇದೇನು ಬಸ್ಸೋ, ಕಸದ ತೊಟ್ಟಿಯೋ ಅನ್ನೋ ಹಾಗಿದ್ದ ಸಾರಿಗೆ ಬಸ್‌ನ ನಿರ್ವಹಣೆ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

ರಾಯಚೂರು (ನ. 27): ಇದೇನು ಬಸ್ಸೋ, ಕಸದ ತೊಟ್ಟಿಯೋ ಅನ್ನೋ ಹಾಗಿದ್ದ ಸಾರಿಗೆ ಬಸ್‌ನ ನಿರ್ವಹಣೆ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರಾಯಚೂರು- ಬೆಂಗಳೂರು ಮಾರ್ಗದ ಸ್ಲೀಪರ್ ಬಸ್‌ನಲ್ಲಿ ಕಂಡು ಬಂದ ಅವ್ಯವಸ್ಥೆ ಇದು.  ಇಲ್ಲಿ ಕೋವಿಡ್ ನಿಯಮ ಪಾಲನೆಯೂ ಇಲ್ಲ, ಸ್ವಚ್ಛತೆಯೂ ಇಲ್ಲ. ಸೀಟುಗಳು ಹಾಳಾಗಿದ್ದರೂ ಸರಿ ಮಾಡಿಸಿಲ್ಲ. ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಸ್ಸಿನ ಅವ್ಯವಸ್ಥೆ ನೋಡಿ ರಿಸರ್ವೇಷನ್ ಆಗಿದ್ರೂ ಬಸ್ ಹತ್ತಲು ಒಪ್ಪದೇ, ಬದಲಿ ಬಸ್ ವ್ಯವಸ್ಥೆ ಮಾಡಲು ಪಟ್ಟು ಹಿಡಿದರು. ಸಾರಿಗೆ ಸಿಬ್ಬಂದಿ- ಪ್ರಯಾಣಿಕರ ಮಾತಿನ ಚಕಮಕಿ ನಡೆದು, ಕೊನೆಗೂ ಪ್ರಯಾಣಿಕರ ಒತ್ತಾಯಕ್ಕೆ ಮಣಿದು ಸಾರಿಗೆ ಸಿಬ್ಬಂದಿ ಬದಲಿ ಬಸ್ ವ್ಯವಸ್ಥೆ ಮಾಡಿದರು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!