ಕಿತ್ತು ಹೋದ ಸೀಟುಗಳು, ಸ್ವಚ್ಛತೆ ಕಾಣದ ಬಸ್; ಬದಲೀ ಬಸ್‌ಗೆ ಪಟ್ಟು ಹಿಡಿದ ಪ್ರಯಾಣಿಕರು

ಕಿತ್ತು ಹೋದ ಸೀಟುಗಳು, ಸ್ವಚ್ಛತೆ ಕಾಣದ ಬಸ್; ಬದಲೀ ಬಸ್‌ಗೆ ಪಟ್ಟು ಹಿಡಿದ ಪ್ರಯಾಣಿಕರು

Published : Nov 27, 2020, 03:32 PM ISTUpdated : Nov 27, 2020, 06:06 PM IST

 ಇದೇನು ಬಸ್ಸೋ, ಕಸದ ತೊಟ್ಟಿಯೋ ಅನ್ನೋ ಹಾಗಿದ್ದ ಸಾರಿಗೆ ಬಸ್‌ನ ನಿರ್ವಹಣೆ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

ರಾಯಚೂರು (ನ. 27): ಇದೇನು ಬಸ್ಸೋ, ಕಸದ ತೊಟ್ಟಿಯೋ ಅನ್ನೋ ಹಾಗಿದ್ದ ಸಾರಿಗೆ ಬಸ್‌ನ ನಿರ್ವಹಣೆ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರಾಯಚೂರು- ಬೆಂಗಳೂರು ಮಾರ್ಗದ ಸ್ಲೀಪರ್ ಬಸ್‌ನಲ್ಲಿ ಕಂಡು ಬಂದ ಅವ್ಯವಸ್ಥೆ ಇದು.  ಇಲ್ಲಿ ಕೋವಿಡ್ ನಿಯಮ ಪಾಲನೆಯೂ ಇಲ್ಲ, ಸ್ವಚ್ಛತೆಯೂ ಇಲ್ಲ. ಸೀಟುಗಳು ಹಾಳಾಗಿದ್ದರೂ ಸರಿ ಮಾಡಿಸಿಲ್ಲ. ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಸ್ಸಿನ ಅವ್ಯವಸ್ಥೆ ನೋಡಿ ರಿಸರ್ವೇಷನ್ ಆಗಿದ್ರೂ ಬಸ್ ಹತ್ತಲು ಒಪ್ಪದೇ, ಬದಲಿ ಬಸ್ ವ್ಯವಸ್ಥೆ ಮಾಡಲು ಪಟ್ಟು ಹಿಡಿದರು. ಸಾರಿಗೆ ಸಿಬ್ಬಂದಿ- ಪ್ರಯಾಣಿಕರ ಮಾತಿನ ಚಕಮಕಿ ನಡೆದು, ಕೊನೆಗೂ ಪ್ರಯಾಣಿಕರ ಒತ್ತಾಯಕ್ಕೆ ಮಣಿದು ಸಾರಿಗೆ ಸಿಬ್ಬಂದಿ ಬದಲಿ ಬಸ್ ವ್ಯವಸ್ಥೆ ಮಾಡಿದರು. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!