ಕಿತ್ತು ಹೋದ ಸೀಟುಗಳು, ಸ್ವಚ್ಛತೆ ಕಾಣದ ಬಸ್; ಬದಲೀ ಬಸ್‌ಗೆ ಪಟ್ಟು ಹಿಡಿದ ಪ್ರಯಾಣಿಕರು

ಕಿತ್ತು ಹೋದ ಸೀಟುಗಳು, ಸ್ವಚ್ಛತೆ ಕಾಣದ ಬಸ್; ಬದಲೀ ಬಸ್‌ಗೆ ಪಟ್ಟು ಹಿಡಿದ ಪ್ರಯಾಣಿಕರು

Suvarna News   | Asianet News
Published : Nov 27, 2020, 03:32 PM ISTUpdated : Nov 27, 2020, 06:06 PM IST

 ಇದೇನು ಬಸ್ಸೋ, ಕಸದ ತೊಟ್ಟಿಯೋ ಅನ್ನೋ ಹಾಗಿದ್ದ ಸಾರಿಗೆ ಬಸ್‌ನ ನಿರ್ವಹಣೆ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

ರಾಯಚೂರು (ನ. 27): ಇದೇನು ಬಸ್ಸೋ, ಕಸದ ತೊಟ್ಟಿಯೋ ಅನ್ನೋ ಹಾಗಿದ್ದ ಸಾರಿಗೆ ಬಸ್‌ನ ನಿರ್ವಹಣೆ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರಾಯಚೂರು- ಬೆಂಗಳೂರು ಮಾರ್ಗದ ಸ್ಲೀಪರ್ ಬಸ್‌ನಲ್ಲಿ ಕಂಡು ಬಂದ ಅವ್ಯವಸ್ಥೆ ಇದು.  ಇಲ್ಲಿ ಕೋವಿಡ್ ನಿಯಮ ಪಾಲನೆಯೂ ಇಲ್ಲ, ಸ್ವಚ್ಛತೆಯೂ ಇಲ್ಲ. ಸೀಟುಗಳು ಹಾಳಾಗಿದ್ದರೂ ಸರಿ ಮಾಡಿಸಿಲ್ಲ. ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಸ್ಸಿನ ಅವ್ಯವಸ್ಥೆ ನೋಡಿ ರಿಸರ್ವೇಷನ್ ಆಗಿದ್ರೂ ಬಸ್ ಹತ್ತಲು ಒಪ್ಪದೇ, ಬದಲಿ ಬಸ್ ವ್ಯವಸ್ಥೆ ಮಾಡಲು ಪಟ್ಟು ಹಿಡಿದರು. ಸಾರಿಗೆ ಸಿಬ್ಬಂದಿ- ಪ್ರಯಾಣಿಕರ ಮಾತಿನ ಚಕಮಕಿ ನಡೆದು, ಕೊನೆಗೂ ಪ್ರಯಾಣಿಕರ ಒತ್ತಾಯಕ್ಕೆ ಮಣಿದು ಸಾರಿಗೆ ಸಿಬ್ಬಂದಿ ಬದಲಿ ಬಸ್ ವ್ಯವಸ್ಥೆ ಮಾಡಿದರು. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್