ಕಿತ್ತು ಹೋದ ಸೀಟುಗಳು, ಸ್ವಚ್ಛತೆ ಕಾಣದ ಬಸ್; ಬದಲೀ ಬಸ್‌ಗೆ ಪಟ್ಟು ಹಿಡಿದ ಪ್ರಯಾಣಿಕರು

ಕಿತ್ತು ಹೋದ ಸೀಟುಗಳು, ಸ್ವಚ್ಛತೆ ಕಾಣದ ಬಸ್; ಬದಲೀ ಬಸ್‌ಗೆ ಪಟ್ಟು ಹಿಡಿದ ಪ್ರಯಾಣಿಕರು

Suvarna News   | Asianet News
Published : Nov 27, 2020, 03:32 PM ISTUpdated : Nov 27, 2020, 06:06 PM IST

 ಇದೇನು ಬಸ್ಸೋ, ಕಸದ ತೊಟ್ಟಿಯೋ ಅನ್ನೋ ಹಾಗಿದ್ದ ಸಾರಿಗೆ ಬಸ್‌ನ ನಿರ್ವಹಣೆ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

ರಾಯಚೂರು (ನ. 27): ಇದೇನು ಬಸ್ಸೋ, ಕಸದ ತೊಟ್ಟಿಯೋ ಅನ್ನೋ ಹಾಗಿದ್ದ ಸಾರಿಗೆ ಬಸ್‌ನ ನಿರ್ವಹಣೆ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರಾಯಚೂರು- ಬೆಂಗಳೂರು ಮಾರ್ಗದ ಸ್ಲೀಪರ್ ಬಸ್‌ನಲ್ಲಿ ಕಂಡು ಬಂದ ಅವ್ಯವಸ್ಥೆ ಇದು.  ಇಲ್ಲಿ ಕೋವಿಡ್ ನಿಯಮ ಪಾಲನೆಯೂ ಇಲ್ಲ, ಸ್ವಚ್ಛತೆಯೂ ಇಲ್ಲ. ಸೀಟುಗಳು ಹಾಳಾಗಿದ್ದರೂ ಸರಿ ಮಾಡಿಸಿಲ್ಲ. ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಸ್ಸಿನ ಅವ್ಯವಸ್ಥೆ ನೋಡಿ ರಿಸರ್ವೇಷನ್ ಆಗಿದ್ರೂ ಬಸ್ ಹತ್ತಲು ಒಪ್ಪದೇ, ಬದಲಿ ಬಸ್ ವ್ಯವಸ್ಥೆ ಮಾಡಲು ಪಟ್ಟು ಹಿಡಿದರು. ಸಾರಿಗೆ ಸಿಬ್ಬಂದಿ- ಪ್ರಯಾಣಿಕರ ಮಾತಿನ ಚಕಮಕಿ ನಡೆದು, ಕೊನೆಗೂ ಪ್ರಯಾಣಿಕರ ಒತ್ತಾಯಕ್ಕೆ ಮಣಿದು ಸಾರಿಗೆ ಸಿಬ್ಬಂದಿ ಬದಲಿ ಬಸ್ ವ್ಯವಸ್ಥೆ ಮಾಡಿದರು. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!