ಬೆಂಗಳೂರು: ಒಂದೇ ಕಾಲೇಜಿನ 60 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಒಂದೇ ಕಾಲೇಜಿನ 60 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

Published : Sep 28, 2021, 06:22 PM IST

ಬೆಂಗಳೂರಿನ ಆನೇಕಲ್‌ನಲ್ಲಿ ಕೊರೋನಾ ಹೆಮ್ಮಾರಿ ಬ್ಲಾಸ್ಟ್ ಆಗಿದೆ. ಆನೇಕಲ್ ತಾಲೂಕಿನ‌ ಸಿಂಗೇನಹಾರ ಬಳಿಯ ಚೈತನ್ಯ ರೆಸಿಡೆನ್ಸಿಯಲ್ ಕಾಲೇಜಿನಲ್ಲಿ ಕೊರೋನಾ ಸ್ಫೋಟವಾಗಿದೆ.

ಬೆಂಗಳೂರು, (ಸೆ.28): ಬೆಂಗಳೂರಿನ ಆನೇಕಲ್‌ನಲ್ಲಿ ಕೊರೋನಾ ಹೆಮ್ಮಾರಿ ಬ್ಲಾಸ್ಟ್ ಆಗಿದೆ. ಆನೇಕಲ್ ತಾಲೂಕಿನ‌ ಸಿಂಗೇನಹಾರ ಬಳಿಯ ಚೈತನ್ಯ ರೆಸಿಡೆನ್ಸಿಯಲ್ ಕಾಲೇಜಿನಲ್ಲಿ ಕೊರೋನಾ ಸ್ಫೋಟವಾಗಿದೆ.

ಬಿಎಸ್‌ಎಫ್‌ ಶಿಬಿರದಲ್ಲಿ ಕೊರೋನಾ ಸ್ಫೋಟ: ಮತ್ತೆ 14 ಯೋಧರಿಗೆ ಸೋಂಕು

ನಿನ್ನೆಯಿಂದ (ಸೆ.27) ಹಾಸ್ಟೆಲ್‌ನ 60 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಆತಂಕ ಮನೆ ಮಾಡಿದೆ.ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತಗೆ ಸ್ಥಳಾಂತರಿಸಲಾಗಿದೆ. ಉಳಿದ‌ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!