ಟಿಕೆಟ್‌ಗೆ ಹಣವಿಲ್ಲದೇ ಪರದಾಡುತ್ತಿದ್ದ ಅಪ್ಪ-ಮಗಳು; ಟಿಕೆಟ್ ಕೊಡಿಸಿ ಸಾರ್ಥಕತೆ ಮೆರೆದ ಪಿಎಸ್‌ಐ ಅನಿತಾ

ಟಿಕೆಟ್‌ಗೆ ಹಣವಿಲ್ಲದೇ ಪರದಾಡುತ್ತಿದ್ದ ಅಪ್ಪ-ಮಗಳು; ಟಿಕೆಟ್ ಕೊಡಿಸಿ ಸಾರ್ಥಕತೆ ಮೆರೆದ ಪಿಎಸ್‌ಐ ಅನಿತಾ

Suvarna News   | Asianet News
Published : May 03, 2020, 12:43 PM IST

ಟಿಕೆಟ್ ಪಡೆಯಲು ಸಾಧ್ಯವಾಗದೇ ಪರದಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್ ಹಾಗೂ ಅವರ ಮಗಳಿಗೆ ಸ್ವಂತ ಕಿಸೆಯಿಂದ 1600 ಹಣ  ನೀಡಿ ಇಬ್ಬರಿಗೂ ರೈಲ್ವೆ ಟಿಕೇಟ್ ಕೊಡಿಸಿ ಕರ್ತವ್ಯ ದಲ್ಲಿ ಸಾರ್ಥಕತೆ ಮೆರೆದಿದ್ದಾರೆ  ಮಾರತ್ ಹಳ್ಳಿ ಮಹಿಳಾ ಪಿ ಎಸ್ ಐ ಅನಿತ .

 

ಬೆಂಗಳೂರು (ಮೇ. 03): ಟಿಕೆಟ್ ಪಡೆಯಲು ಸಾಧ್ಯವಾಗದೇ ಪರದಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್ ಹಾಗೂ ಅವರ ಮಗಳಿಗೆ ಸ್ವಂತ ಕಿಸೆಯಿಂದ 1600 ಹಣ  ನೀಡಿ ಇಬ್ಬರಿಗೂ ರೈಲ್ವೆ ಟಿಕೇಟ್ ಕೊಡಿಸಿ ಕರ್ತವ್ಯ ದಲ್ಲಿ ಸಾರ್ಥಕತೆ ಮೆರೆದಿದ್ದಾರೆ  ಮಾರತ್ ಹಳ್ಳಿ ಮಹಿಳಾ ಪಿ ಎಸ್ ಐ ಅನಿತ .

ಪ್ರತಾಪ್ ಮತ್ತು ಅವ್ರ ಹನ್ನೆರಡು ವರ್ಷದ ಮಗಳು  ಪೂಜಾ ಇಬ್ಬರು  ಟಿಕೆಟ್  ಪಡೆಯಲು ಸಾದ್ಯವಾಗದೆ ಸಂಕಷ್ಟದಲ್ಲಿದ್ದರು.  ರೈಲು ಹೊರಡುವ ಕೊನೆ ಕ್ಷಣದಲ್ಲಿ ಟಿಕೆಟ್ ವ್ಯವಸ್ಥೆ ಮಾಡಿ ಅವರನ್ನು ಕಳುಹಿಸಿ ಕೊಡಲಾಯಿತು. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!