ಹೊಸಪೇಟೆ ಕಾರು ಅಪಘಾತ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

Feb 15, 2020, 3:06 PM IST

ಬಳ್ಳಾರಿ (ಫೆ. 15): ಮರಿಯಮ್ಮನ ಹಳ್ಳಿ ಕಾರು ಅಪಘಾತ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅಪಘಾತ ನಡೆದ ನಂತರ ಗಾಯಾಳುಗಳು ಹೋಗಿದ್ದು ಸರ್ಕಾರಿ ಆಸ್ಪತ್ರೆಗಲ್ಲ, ಖಾಸಗಿ ಆಸ್ಪತ್ರೆಗೆ. 

ಹೊಸಪೇಟೆ ಬಳಿ ಕಾರು ಅಪಘಾತ: ತನಿಖೆ ಚುರುಕು, ಬೆಂಗಳೂರಿಗೆ ತಂಡ

ಗಾಯಾಳುಗಳ ಪರಿಸ್ಥಿತಿ ಗಂಭೀರವಿದೆ. ಸರ್ಕಾರಿ ಆಸ್ಪತ್ರೆಗೆ ಹೋಗಿ ಎಂದು ಡಾ. ಪೆರುಮಾಳ್ ಸ್ವಾಮಿ ಸೂಚಿಸಿದ್ದರು. ಆದರೆ ಗಾಯಾಳುಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ  ಮಾಹಿತಿ ಇಲ್ಲಿದೆ ನೋಡಿ!