ಹೊಸಪೇಟೆ ಕಾರು ಅಪಘಾತ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

ಹೊಸಪೇಟೆ ಕಾರು ಅಪಘಾತ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

Suvarna News   | Asianet News
Published : Feb 15, 2020, 03:06 PM ISTUpdated : Feb 15, 2020, 03:09 PM IST

ಮರಿಯಮ್ಮನ ಹಳ್ಳಿ ಕಾರು ಅಪಘಾತ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅಪಘಾತ ನಡೆದ ನಂತರ ಗಾಯಾಳುಗಳು ಹೋಗಿದ್ದು ಸರ್ಕಾರಿ ಆಸ್ಪತ್ರೆಗಲ್ಲ, ಖಾಸಗಿ ಆಸ್ಪತ್ರೆಗೆ. 

ಗಾಯಾಳುಗಳ ಪರಿಸ್ಥಿತಿ ಗಂಭೀರವಿದೆ. ಸರ್ಕಾರಿ ಆಸ್ಪತ್ರೆಗೆ ಹೋಗಿ ಎಂದು ಡಾ. ಪೆರುಮಾಳ್ ಸ್ವಾಮಿ ಸೂಚಿಸಿದ್ದರು. ಆದರೆ ಗಾಯಾಳುಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ  ಮಾಹಿತಿ ಇಲ್ಲಿದೆ ನೋಡಿ! 

ಬಳ್ಳಾರಿ (ಫೆ. 15): ಮರಿಯಮ್ಮನ ಹಳ್ಳಿ ಕಾರು ಅಪಘಾತ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅಪಘಾತ ನಡೆದ ನಂತರ ಗಾಯಾಳುಗಳು ಹೋಗಿದ್ದು ಸರ್ಕಾರಿ ಆಸ್ಪತ್ರೆಗಲ್ಲ, ಖಾಸಗಿ ಆಸ್ಪತ್ರೆಗೆ. 

ಗಾಯಾಳುಗಳ ಪರಿಸ್ಥಿತಿ ಗಂಭೀರವಿದೆ. ಸರ್ಕಾರಿ ಆಸ್ಪತ್ರೆಗೆ ಹೋಗಿ ಎಂದು ಡಾ. ಪೆರುಮಾಳ್ ಸ್ವಾಮಿ ಸೂಚಿಸಿದ್ದರು. ಆದರೆ ಗಾಯಾಳುಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ  ಮಾಹಿತಿ ಇಲ್ಲಿದೆ ನೋಡಿ! 

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?