Weekend Curfew: ತರಕಾರಿ ಖರೀದಿಗೆ ಮುಗಿಬಿದ್ದ ಜನ: ಬೆಳ್ಳಂಬೆಳಿಗ್ಗೆ ಲಾಠಿ ರುಚಿ ತೋರಿಸಿದ ಪೊಲೀಸರು..!

Weekend Curfew: ತರಕಾರಿ ಖರೀದಿಗೆ ಮುಗಿಬಿದ್ದ ಜನ: ಬೆಳ್ಳಂಬೆಳಿಗ್ಗೆ ಲಾಠಿ ರುಚಿ ತೋರಿಸಿದ ಪೊಲೀಸರು..!

Suvarna News   | Asianet News
Published : Jan 08, 2022, 10:56 AM IST

*   ತರಾಕರಿ ಖರೀದಿಗೆ ಮುಗಿಬಿದ್ದ ಜನರು
*   ಅಥಣಿ-ಸಿಂದಗಿ ರಾಜ್ಯ ಹೆದ್ದಾರಿಯ ಒಂದು ಬದಿ ಬಂದ್‌ 
*   ಗುಂಪು ಗುಂಪಾಗಿ ನಿಲ್ಲದಂತೆ ಪೊಲೀಸರ ಖಡಕ್‌ ಎಚ್ಚರಿಕೆ 

ವಿಜಯಪುರ(ಜ.08):  ವೀಕೆಂಡ್‌ ಕರ್ಫ್ಯೂ ಇರುವ ಹಿನ್ನೆಲೆಯಲ್ಲಿ ಇಂದು(ಶನಿವಾರ) ಬೆಳಿಗ್ಗೆ ನಗರದಲ್ಲಿ ಪೊಲೀಸರು ಫೀಲ್ಡಿಗಿಳಿದಿದ್ದಾರೆ. ಹೌದು, ಜನರು ಗುಂಪು ಗುಂಪಾಗಿ ನಿಲ್ಲದಂತೆ ಪೊಲೀಸರು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಥಣಿ-ಸಿಂದಗಿ ರಾಜ್ಯ ಹೆದ್ದಾರಿಯ ಒಂದು ಬದಿಯನ್ನ ಬಂದ್‌ ಮಾಡಲಾಗಿದೆ. ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.  ಗುಂಪಾಗಿ ನಿಂತವರಿಗೆ ಪೊಲೀಸರು ಲಾಠಿ ರುಚಿ ತೋರಿಸಿ ಚದುರಿಸಿದ್ದಾರೆ. ರಸ್ತೆ ಮೇಲೆ ಪತ್ರಿಕೆ ಮಾರಲು ಕೂತವರಿಗೂ ಪೊಲೀಸರು ಫುಲ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ.  ಇನ್ನು ಬೆಳಗಾವಿಯ ಜೈಕಿಸಾನ್‌ ತರಕಾರಿ ಮಾರುಕಟ್ಟೆಯಲ್ಲಿ ಜನರು ಮುಗಿಬಿದ್ದಿದ್ದಾರೆ. ತರಾಕರಿ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಈ ವೇಳೆ ಜನರು ಕೋವಿಡ್‌ ರೂಲ್ಸ್‌ಗಳನ್ನ ಬ್ರೇಕ್‌ ಮಾಡಿದ್ದಾರೆ. 

Weekend Curfew: ಜನಜಂಗುಳಿಯಿಂದ ಇರುತ್ತಿದ್ದ ಕೆ ಆರ್ ಮಾರ್ಕೆಟ್ ಖಾಲಿ ಖಾಲಿ!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more