Weekend Curfew: ತರಕಾರಿ ಖರೀದಿಗೆ ಮುಗಿಬಿದ್ದ ಜನ: ಬೆಳ್ಳಂಬೆಳಿಗ್ಗೆ ಲಾಠಿ ರುಚಿ ತೋರಿಸಿದ ಪೊಲೀಸರು..!

Weekend Curfew: ತರಕಾರಿ ಖರೀದಿಗೆ ಮುಗಿಬಿದ್ದ ಜನ: ಬೆಳ್ಳಂಬೆಳಿಗ್ಗೆ ಲಾಠಿ ರುಚಿ ತೋರಿಸಿದ ಪೊಲೀಸರು..!

Suvarna News   | Asianet News
Published : Jan 08, 2022, 10:56 AM IST

*   ತರಾಕರಿ ಖರೀದಿಗೆ ಮುಗಿಬಿದ್ದ ಜನರು
*   ಅಥಣಿ-ಸಿಂದಗಿ ರಾಜ್ಯ ಹೆದ್ದಾರಿಯ ಒಂದು ಬದಿ ಬಂದ್‌ 
*   ಗುಂಪು ಗುಂಪಾಗಿ ನಿಲ್ಲದಂತೆ ಪೊಲೀಸರ ಖಡಕ್‌ ಎಚ್ಚರಿಕೆ 

ವಿಜಯಪುರ(ಜ.08):  ವೀಕೆಂಡ್‌ ಕರ್ಫ್ಯೂ ಇರುವ ಹಿನ್ನೆಲೆಯಲ್ಲಿ ಇಂದು(ಶನಿವಾರ) ಬೆಳಿಗ್ಗೆ ನಗರದಲ್ಲಿ ಪೊಲೀಸರು ಫೀಲ್ಡಿಗಿಳಿದಿದ್ದಾರೆ. ಹೌದು, ಜನರು ಗುಂಪು ಗುಂಪಾಗಿ ನಿಲ್ಲದಂತೆ ಪೊಲೀಸರು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಥಣಿ-ಸಿಂದಗಿ ರಾಜ್ಯ ಹೆದ್ದಾರಿಯ ಒಂದು ಬದಿಯನ್ನ ಬಂದ್‌ ಮಾಡಲಾಗಿದೆ. ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.  ಗುಂಪಾಗಿ ನಿಂತವರಿಗೆ ಪೊಲೀಸರು ಲಾಠಿ ರುಚಿ ತೋರಿಸಿ ಚದುರಿಸಿದ್ದಾರೆ. ರಸ್ತೆ ಮೇಲೆ ಪತ್ರಿಕೆ ಮಾರಲು ಕೂತವರಿಗೂ ಪೊಲೀಸರು ಫುಲ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ.  ಇನ್ನು ಬೆಳಗಾವಿಯ ಜೈಕಿಸಾನ್‌ ತರಕಾರಿ ಮಾರುಕಟ್ಟೆಯಲ್ಲಿ ಜನರು ಮುಗಿಬಿದ್ದಿದ್ದಾರೆ. ತರಾಕರಿ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಈ ವೇಳೆ ಜನರು ಕೋವಿಡ್‌ ರೂಲ್ಸ್‌ಗಳನ್ನ ಬ್ರೇಕ್‌ ಮಾಡಿದ್ದಾರೆ. 

Weekend Curfew: ಜನಜಂಗುಳಿಯಿಂದ ಇರುತ್ತಿದ್ದ ಕೆ ಆರ್ ಮಾರ್ಕೆಟ್ ಖಾಲಿ ಖಾಲಿ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more