Weekend Curfew: ತರಕಾರಿ ಖರೀದಿಗೆ ಮುಗಿಬಿದ್ದ ಜನ: ಬೆಳ್ಳಂಬೆಳಿಗ್ಗೆ ಲಾಠಿ ರುಚಿ ತೋರಿಸಿದ ಪೊಲೀಸರು..!

Weekend Curfew: ತರಕಾರಿ ಖರೀದಿಗೆ ಮುಗಿಬಿದ್ದ ಜನ: ಬೆಳ್ಳಂಬೆಳಿಗ್ಗೆ ಲಾಠಿ ರುಚಿ ತೋರಿಸಿದ ಪೊಲೀಸರು..!

Suvarna News   | Asianet News
Published : Jan 08, 2022, 10:56 AM IST

*   ತರಾಕರಿ ಖರೀದಿಗೆ ಮುಗಿಬಿದ್ದ ಜನರು
*   ಅಥಣಿ-ಸಿಂದಗಿ ರಾಜ್ಯ ಹೆದ್ದಾರಿಯ ಒಂದು ಬದಿ ಬಂದ್‌ 
*   ಗುಂಪು ಗುಂಪಾಗಿ ನಿಲ್ಲದಂತೆ ಪೊಲೀಸರ ಖಡಕ್‌ ಎಚ್ಚರಿಕೆ 

ವಿಜಯಪುರ(ಜ.08):  ವೀಕೆಂಡ್‌ ಕರ್ಫ್ಯೂ ಇರುವ ಹಿನ್ನೆಲೆಯಲ್ಲಿ ಇಂದು(ಶನಿವಾರ) ಬೆಳಿಗ್ಗೆ ನಗರದಲ್ಲಿ ಪೊಲೀಸರು ಫೀಲ್ಡಿಗಿಳಿದಿದ್ದಾರೆ. ಹೌದು, ಜನರು ಗುಂಪು ಗುಂಪಾಗಿ ನಿಲ್ಲದಂತೆ ಪೊಲೀಸರು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಥಣಿ-ಸಿಂದಗಿ ರಾಜ್ಯ ಹೆದ್ದಾರಿಯ ಒಂದು ಬದಿಯನ್ನ ಬಂದ್‌ ಮಾಡಲಾಗಿದೆ. ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.  ಗುಂಪಾಗಿ ನಿಂತವರಿಗೆ ಪೊಲೀಸರು ಲಾಠಿ ರುಚಿ ತೋರಿಸಿ ಚದುರಿಸಿದ್ದಾರೆ. ರಸ್ತೆ ಮೇಲೆ ಪತ್ರಿಕೆ ಮಾರಲು ಕೂತವರಿಗೂ ಪೊಲೀಸರು ಫುಲ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ.  ಇನ್ನು ಬೆಳಗಾವಿಯ ಜೈಕಿಸಾನ್‌ ತರಕಾರಿ ಮಾರುಕಟ್ಟೆಯಲ್ಲಿ ಜನರು ಮುಗಿಬಿದ್ದಿದ್ದಾರೆ. ತರಾಕರಿ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಈ ವೇಳೆ ಜನರು ಕೋವಿಡ್‌ ರೂಲ್ಸ್‌ಗಳನ್ನ ಬ್ರೇಕ್‌ ಮಾಡಿದ್ದಾರೆ. 

Weekend Curfew: ಜನಜಂಗುಳಿಯಿಂದ ಇರುತ್ತಿದ್ದ ಕೆ ಆರ್ ಮಾರ್ಕೆಟ್ ಖಾಲಿ ಖಾಲಿ!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more