Weekend Curfew: ತರಕಾರಿ ಖರೀದಿಗೆ ಮುಗಿಬಿದ್ದ ಜನ: ಬೆಳ್ಳಂಬೆಳಿಗ್ಗೆ ಲಾಠಿ ರುಚಿ ತೋರಿಸಿದ ಪೊಲೀಸರು..!

Weekend Curfew: ತರಕಾರಿ ಖರೀದಿಗೆ ಮುಗಿಬಿದ್ದ ಜನ: ಬೆಳ್ಳಂಬೆಳಿಗ್ಗೆ ಲಾಠಿ ರುಚಿ ತೋರಿಸಿದ ಪೊಲೀಸರು..!

Suvarna News   | Asianet News
Published : Jan 08, 2022, 10:56 AM IST

*   ತರಾಕರಿ ಖರೀದಿಗೆ ಮುಗಿಬಿದ್ದ ಜನರು
*   ಅಥಣಿ-ಸಿಂದಗಿ ರಾಜ್ಯ ಹೆದ್ದಾರಿಯ ಒಂದು ಬದಿ ಬಂದ್‌ 
*   ಗುಂಪು ಗುಂಪಾಗಿ ನಿಲ್ಲದಂತೆ ಪೊಲೀಸರ ಖಡಕ್‌ ಎಚ್ಚರಿಕೆ 

ವಿಜಯಪುರ(ಜ.08):  ವೀಕೆಂಡ್‌ ಕರ್ಫ್ಯೂ ಇರುವ ಹಿನ್ನೆಲೆಯಲ್ಲಿ ಇಂದು(ಶನಿವಾರ) ಬೆಳಿಗ್ಗೆ ನಗರದಲ್ಲಿ ಪೊಲೀಸರು ಫೀಲ್ಡಿಗಿಳಿದಿದ್ದಾರೆ. ಹೌದು, ಜನರು ಗುಂಪು ಗುಂಪಾಗಿ ನಿಲ್ಲದಂತೆ ಪೊಲೀಸರು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಥಣಿ-ಸಿಂದಗಿ ರಾಜ್ಯ ಹೆದ್ದಾರಿಯ ಒಂದು ಬದಿಯನ್ನ ಬಂದ್‌ ಮಾಡಲಾಗಿದೆ. ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.  ಗುಂಪಾಗಿ ನಿಂತವರಿಗೆ ಪೊಲೀಸರು ಲಾಠಿ ರುಚಿ ತೋರಿಸಿ ಚದುರಿಸಿದ್ದಾರೆ. ರಸ್ತೆ ಮೇಲೆ ಪತ್ರಿಕೆ ಮಾರಲು ಕೂತವರಿಗೂ ಪೊಲೀಸರು ಫುಲ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ.  ಇನ್ನು ಬೆಳಗಾವಿಯ ಜೈಕಿಸಾನ್‌ ತರಕಾರಿ ಮಾರುಕಟ್ಟೆಯಲ್ಲಿ ಜನರು ಮುಗಿಬಿದ್ದಿದ್ದಾರೆ. ತರಾಕರಿ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಈ ವೇಳೆ ಜನರು ಕೋವಿಡ್‌ ರೂಲ್ಸ್‌ಗಳನ್ನ ಬ್ರೇಕ್‌ ಮಾಡಿದ್ದಾರೆ. 

Weekend Curfew: ಜನಜಂಗುಳಿಯಿಂದ ಇರುತ್ತಿದ್ದ ಕೆ ಆರ್ ಮಾರ್ಕೆಟ್ ಖಾಲಿ ಖಾಲಿ!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more