ವಿಜಯಪುರ: ಕೊರೋನಾ ನಿಯಮ ಉಲ್ಲಂಘಿಸಿ ಮದುವೆಯಲ್ಲಿ ನೂರಾರು ಜನರು ಭಾಗಿ

ವಿಜಯಪುರ: ಕೊರೋನಾ ನಿಯಮ ಉಲ್ಲಂಘಿಸಿ ಮದುವೆಯಲ್ಲಿ ನೂರಾರು ಜನರು ಭಾಗಿ

Suvarna News   | Asianet News
Published : Jun 13, 2021, 11:10 AM IST

* ಕೋವಿಡ್‌ ನಿಯಮ ಉಲ್ಲಂಘಿಸಿ ನಡೆದ ಮದುವೆ 
* ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದ ಮದುವೆಯಲ್ಲಿ ನೂರಾರು ಜನರು ಭಾಗಿ
* ಮೆರವಣಿಗೆಯಲ್ಲಿ ವಾದ್ಯ, ಓಲಗ ಮಂದಿ ಭಾಗಿ 

ವಿಜಯಪುರ(ಜೂ.13): ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆ‌ಯಾದ ಬೆನ್ನಲ್ಲೇ ಅದ್ಧೂರಿ ಮದುವೆ ಸಮಾರಂಭಗಳು ಶುರುವಾಗಿವೆ. ಹೌದು, ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದ ನೂರಾರು ಜನರು ಮದುವೆ ಸಮಾರಂಭದಲ್ಲಿ ಭಾಗಿಯಾದ ಘಟನೆ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. 

ಲಾಕ್‌ಡೌನ್‌ನಿಂದ ಬಾಳೆಯನ್ನು ಕೇಳುವವರಿಲ್ಲ, ಬೆಳೆ ನಾಶ ಮಾಡಿದ ರೈತ ಮಹಿಳೆ

ನಾಳೆಯಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅನ್‌ಲಾಕ್‌ ಮಾಡಲಾಗುತ್ತಿದೆ. ಪಾಸಿಟಿವಿಟಿ ದರ ಶೇ. 5ಕ್ಕಿಂತ ಮೇಲಿದ್ದರೂ ಕೂಡ ವಿಜಯಪುರ ಜಿಲ್ಲೆಯಲ್ಲಿ ಅನ್‌ಲಾಕ್‌ ಮಾಡಲಾಗುತ್ತಿದೆ.  ಮದುವೆಯ ಮನೆಯಿಂದ ನಗರದ ಸಿದ್ಧೇಶ್ವರ ದೇವಾಲಯದವರೆಗೆ ಮೆರವಣಿಗೆ ನಡೆಸಲಾಗಿದೆ. ಮೆರವಣಿಗೆಯಲ್ಲಿ ವಾದ್ಯ, ಓಲಗ ಮಂದಿ ಭಾಗಿಯಾಗಿದ್ದಾರೆ. ಮದುವೆಯಲ್ಲಿ ಕೋವಿಡ್‌ ನಿಯಮಗಳನ್ನ ಉಲ್ಲಂಘಿಸಲಾಗಿದೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!