ಪೊಲೀಸ್‌ ಠಾಣೆ ಎದುರೇ ಮಂತ್ರ ಘೋಷ..ಮಾಂಗಲ್ಯ ಧಾರಣೆ: ಹಿಂದೂ ಯುವಕ-ಮುಸ್ಲಿಂ ಯುವತಿ ಮದುವೆ !

ಪೊಲೀಸ್‌ ಠಾಣೆ ಎದುರೇ ಮಂತ್ರ ಘೋಷ..ಮಾಂಗಲ್ಯ ಧಾರಣೆ: ಹಿಂದೂ ಯುವಕ-ಮುಸ್ಲಿಂ ಯುವತಿ ಮದುವೆ !

Published : Dec 07, 2023, 11:39 AM ISTUpdated : Dec 07, 2023, 11:40 AM IST

ಮನೆಯವರ ವಿರೋಧದ ಮಧ್ಯೆ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ ಮದುವೆ ಆಗಿದ್ದಾರೆ. ಈ ಘಟನೆ ಧಾರವಾಡದ ತಾಲೂಕಿನ ಬಾಡ ಗ್ರಾಮದಲ್ಲಿ ನಡೆದಿದೆ.

ಹಿಂದೂ-ಮುಸ್ಲಿಂ ಯುವಕ ಯುವತಿ ಓಡಾಡಿದ್ರೇನೆ ತಪ್ಪು ಅಂತಾ ಹಲ್ಲೆ ಮಾಡೋ ಜನರ ಮಧ್ಯೆ ಧಾರವಾಡದಲ್ಲೊಂದು(Dharwad) ಅಪರೂಪದ ಘಟನೆ ನಡೆದಿದೆ. ಬಜರಂಗದಳ(Bajrang Dal) ಕಾರ್ಯಕರ್ತರೇ ಮುಂದೆ ನಿಂತು ಹಿಂದೂ(Hindu) ಯುವಕ ಹಾಗೂ ಮುಸ್ಲಿಂ(Muslim) ಯುವತಿ ಮದುವೆ ಮಾಡಿಸಿದ್ದಾರೆ. ಮಂಜುನಾಥ್ ಹಾಗೂ ಉಮೇದ್ ಕಳೆದ ಆರು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಆದರೆ ಅವರ ಪ್ರೀತಿಗೆ (Love) ಯುವತಿಯ ಮನೆಯವರ ತೀವ್ರ ವಿರೋಧವಿತ್ತು. ಅದಕ್ಕೆ ಕಾರಣ ಅವರಿಬ್ಬರ ಧರ್ಮ. ಆದರೆ ಈ ಪ್ರೇಮಿಗಳು ಧರ್ಮವನ್ನೂ ಮೀರಿ ಪ್ರೀತಿಸಿದ್ದು, ಕೊನೆಗೆ ಪೊಲೀಸ್ ಠಾಣೆಯಲ್ಲಿ ಮದುವೆಯಾಗುವ (Marriage) ಮೂಲಕ ಒಂದಾಗಿದ್ದಾರೆ. ಮೊದಲು ಅವರು ರಿಜಿಸ್ಟರ್‌ ಮ್ಯಾರೇಜ್‌ ಆಗಿದ್ದು, ಆಗ ಯುವತಿ ಪೋಷಕರು ಯುವಕನ ವಿರುದ್ಧ ಕಿಡ್ನ್ಯಾಪ್‌ ಕೇಸ್‌ ದಾಖಲಿಸಿದ್ದರು. 

ಇದನ್ನೂ ವೀಕ್ಷಿಸಿ:  ಪರ್ಯಾಯೋತ್ಸವಕ್ಕೆ ಸಿದ್ಧವಾಗ್ತಿದೆ ಉಡುಪಿ.. ಶ್ರೀ ಕೃಷ್ಣನ ಪೂಜಾಧಿಕಾರ ಹಸ್ತಾಂತರಕ್ಕೆ ದಿನಗಣನೆ..!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more