Covid 19: ಮಲ್ಲೇಶ್ವರಂ ಶಾಲೆಯಲ್ಲಿ  ಕೊರೋನಾ ಹರಡದಂತೆ ಕಟ್ಟೆಚ್ಚರ

Covid 19: ಮಲ್ಲೇಶ್ವರಂ ಶಾಲೆಯಲ್ಲಿ ಕೊರೋನಾ ಹರಡದಂತೆ ಕಟ್ಟೆಚ್ಚರ

Published : Dec 27, 2022, 05:51 PM IST

ರಾಜ್ಯದಲ್ಲಿ ಕೊರೋನಾ ಭೀತಿ ಎದುರಾಗಿದ್ದು, ಶಾಲೆಗಳಲ್ಲಿ ಕೊರೋನಾ ಹರಡದಂತೆ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ ಕೊರೋನಾ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಶಾಲೆಯಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್‌ ಕಡ್ಡಾಯಗೊಳಿಸಲಾಗಿದ್ದು, ಶಾಲೆಗೆ ಮಾಸ್ಕ್ ಹಾಕಿಕೊಂಡು ಬರುವಂತೆ ಸೂಚನೆ ನೀಡಲಾಗಿದೆ. ಈ ಕುರಿತು ಪ್ರಾಂಶುಪಾಲರು ಮಾತನಾಡಿದ್ದು, ಶಾಲೆಯಲ್ಲಿ ಮಕ್ಕಳು ಎರಡ್ಮೂರು ಫೀಟ್‌ ಅಂತರವನ್ನು ಕಾಯ್ದುಕೊಂಡು ಕುಳಿತಿದ್ದಾರೆ. ಶಾಲೆಯಲ್ಲಿ 150 ಮಕ್ಕಳಿದ್ದು, ಒಂದೇ ತಟ್ಟೆಯಲ್ಲಿ ಊಟವನ್ನು ಮಾಡಬೇಡಿ. ಸ್ಯಾನಿಟೈಸರ್‌ ಹಾಗೂ ಮಾಸ್ಕ್ ಬಳಸಿ ಹಾಗೆ ಬಿಸಿ ನೀರನ್ನು ಯಾವಾಗಲೂ ಕುಡಿಯಿರಿ ಎಂದು ಹೇಳಿದ್ದೇವೆ ಎಂದು ತಿಳಿಸಿದ್ದಾರೆ.

Karwar: ಇಲಿ ಬಿದ್ದ ಸಾಂಬಾರನ್ನೇ ಬಡಿಸಿದ ಅಡುಗೆ ಸಹಾಯಕರು, ಶಾಲಾ ಬಿಸಿ ...

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!