ಶಿಕ್ಷಕರ ನೇಮಕಾತಿ ಪರೀಕ್ಷೆ:  ಅಕ್ರಮ ತಡೆಯಲು ಮಾಸ್ಟರ್‌ ಪ್ಲಾನ್‌ ರೆಡಿ..!

ಶಿಕ್ಷಕರ ನೇಮಕಾತಿ ಪರೀಕ್ಷೆ: ಅಕ್ರಮ ತಡೆಯಲು ಮಾಸ್ಟರ್‌ ಪ್ಲಾನ್‌ ರೆಡಿ..!

Published : May 14, 2022, 01:11 PM IST

*  ಮೇ.21,22 ರಂದು ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆ 
*   ನೇಮಕಾತಿ ಪರೀಕ್ಷೆಯಲ್ಲಿ ಇಎನ್‌ಟಿ ತಜ್ಞ ವೈದ್ಯರ ಬಳಕೆ 
*  ತಜ್ಞರನ್ನೇ ಬಳಸಿಕೊಂಡು ಅಕ್ರಮ ತಡೆಗಟ್ಟೋದಕ್ಕೆ ಪ್ಲಾನ್‌

ದಾವಣಗೆರೆ(ಮೇ.14): ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವಂತಹ ಸಾಲು ಸಾಲು ಅಕ್ರಮದಿಂದಾಗಿ ದಾವಣಗೆರೆ ಜಿಲ್ಲಾಡಳಿತ ಹೈಅಲರ್ಟ್‌ ಆಗಿದೆ. ಹೌದು, ಮೇ.21,22 ರಂದು ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿದೆ. ಡಿವೈಸ್‌ ಮೂಲಕ ಅಕ್ರಮ ತೆಡೆಗಟ್ಟೋದಕ್ಕೆ ಜಿಲ್ಲಾಡಳಿತ ಹೊಸ ಪ್ಲಾನ್‌ವೊಂದನ್ನ ಮಾಡಿದೆ. ನೇಮಕಾತಿ ಪರೀಕ್ಷೆಯಲ್ಲಿ ಇಎನ್‌ಟಿ ತಜ್ಞ ವೈದ್ಯರನ್ನ ಬಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ತಜ್ಞರನ್ನೇ ಬಳಸಿಕೊಂಡು ಅಕ್ರಮ ತಡೆಗಟ್ಟೋದಕ್ಕೆ ಪ್ಲಾನ್‌ ಮಾಡಲಾಗಿದೆ. ಮೊದಲ ಬಾರಿಗೆ ಹೊಸ ಪ್ರಯೋಗಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೂರು ಪರೀಕ್ಷಾ ಕೇಂದ್ರಗಳಲ್ಲಿ 600 ಅಭ್ಯರ್ಥಿಗಳ ನೋಂದಣಿಯಾಗಿದೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more