ಶಿಕ್ಷಕರ ನೇಮಕಾತಿ ಪರೀಕ್ಷೆ:  ಅಕ್ರಮ ತಡೆಯಲು ಮಾಸ್ಟರ್‌ ಪ್ಲಾನ್‌ ರೆಡಿ..!

ಶಿಕ್ಷಕರ ನೇಮಕಾತಿ ಪರೀಕ್ಷೆ: ಅಕ್ರಮ ತಡೆಯಲು ಮಾಸ್ಟರ್‌ ಪ್ಲಾನ್‌ ರೆಡಿ..!

Published : May 14, 2022, 01:11 PM IST

*  ಮೇ.21,22 ರಂದು ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆ 
*   ನೇಮಕಾತಿ ಪರೀಕ್ಷೆಯಲ್ಲಿ ಇಎನ್‌ಟಿ ತಜ್ಞ ವೈದ್ಯರ ಬಳಕೆ 
*  ತಜ್ಞರನ್ನೇ ಬಳಸಿಕೊಂಡು ಅಕ್ರಮ ತಡೆಗಟ್ಟೋದಕ್ಕೆ ಪ್ಲಾನ್‌

ದಾವಣಗೆರೆ(ಮೇ.14): ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವಂತಹ ಸಾಲು ಸಾಲು ಅಕ್ರಮದಿಂದಾಗಿ ದಾವಣಗೆರೆ ಜಿಲ್ಲಾಡಳಿತ ಹೈಅಲರ್ಟ್‌ ಆಗಿದೆ. ಹೌದು, ಮೇ.21,22 ರಂದು ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿದೆ. ಡಿವೈಸ್‌ ಮೂಲಕ ಅಕ್ರಮ ತೆಡೆಗಟ್ಟೋದಕ್ಕೆ ಜಿಲ್ಲಾಡಳಿತ ಹೊಸ ಪ್ಲಾನ್‌ವೊಂದನ್ನ ಮಾಡಿದೆ. ನೇಮಕಾತಿ ಪರೀಕ್ಷೆಯಲ್ಲಿ ಇಎನ್‌ಟಿ ತಜ್ಞ ವೈದ್ಯರನ್ನ ಬಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ತಜ್ಞರನ್ನೇ ಬಳಸಿಕೊಂಡು ಅಕ್ರಮ ತಡೆಗಟ್ಟೋದಕ್ಕೆ ಪ್ಲಾನ್‌ ಮಾಡಲಾಗಿದೆ. ಮೊದಲ ಬಾರಿಗೆ ಹೊಸ ಪ್ರಯೋಗಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೂರು ಪರೀಕ್ಷಾ ಕೇಂದ್ರಗಳಲ್ಲಿ 600 ಅಭ್ಯರ್ಥಿಗಳ ನೋಂದಣಿಯಾಗಿದೆ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more