ಶಿಕ್ಷಕರ ನೇಮಕಾತಿ ಪರೀಕ್ಷೆ:  ಅಕ್ರಮ ತಡೆಯಲು ಮಾಸ್ಟರ್‌ ಪ್ಲಾನ್‌ ರೆಡಿ..!

ಶಿಕ್ಷಕರ ನೇಮಕಾತಿ ಪರೀಕ್ಷೆ: ಅಕ್ರಮ ತಡೆಯಲು ಮಾಸ್ಟರ್‌ ಪ್ಲಾನ್‌ ರೆಡಿ..!

Published : May 14, 2022, 01:11 PM IST

*  ಮೇ.21,22 ರಂದು ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆ 
*   ನೇಮಕಾತಿ ಪರೀಕ್ಷೆಯಲ್ಲಿ ಇಎನ್‌ಟಿ ತಜ್ಞ ವೈದ್ಯರ ಬಳಕೆ 
*  ತಜ್ಞರನ್ನೇ ಬಳಸಿಕೊಂಡು ಅಕ್ರಮ ತಡೆಗಟ್ಟೋದಕ್ಕೆ ಪ್ಲಾನ್‌

ದಾವಣಗೆರೆ(ಮೇ.14): ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವಂತಹ ಸಾಲು ಸಾಲು ಅಕ್ರಮದಿಂದಾಗಿ ದಾವಣಗೆರೆ ಜಿಲ್ಲಾಡಳಿತ ಹೈಅಲರ್ಟ್‌ ಆಗಿದೆ. ಹೌದು, ಮೇ.21,22 ರಂದು ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿದೆ. ಡಿವೈಸ್‌ ಮೂಲಕ ಅಕ್ರಮ ತೆಡೆಗಟ್ಟೋದಕ್ಕೆ ಜಿಲ್ಲಾಡಳಿತ ಹೊಸ ಪ್ಲಾನ್‌ವೊಂದನ್ನ ಮಾಡಿದೆ. ನೇಮಕಾತಿ ಪರೀಕ್ಷೆಯಲ್ಲಿ ಇಎನ್‌ಟಿ ತಜ್ಞ ವೈದ್ಯರನ್ನ ಬಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ತಜ್ಞರನ್ನೇ ಬಳಸಿಕೊಂಡು ಅಕ್ರಮ ತಡೆಗಟ್ಟೋದಕ್ಕೆ ಪ್ಲಾನ್‌ ಮಾಡಲಾಗಿದೆ. ಮೊದಲ ಬಾರಿಗೆ ಹೊಸ ಪ್ರಯೋಗಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೂರು ಪರೀಕ್ಷಾ ಕೇಂದ್ರಗಳಲ್ಲಿ 600 ಅಭ್ಯರ್ಥಿಗಳ ನೋಂದಣಿಯಾಗಿದೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more