ಶಿಕ್ಷಕರ ನೇಮಕಾತಿ ಪರೀಕ್ಷೆ:  ಅಕ್ರಮ ತಡೆಯಲು ಮಾಸ್ಟರ್‌ ಪ್ಲಾನ್‌ ರೆಡಿ..!

ಶಿಕ್ಷಕರ ನೇಮಕಾತಿ ಪರೀಕ್ಷೆ: ಅಕ್ರಮ ತಡೆಯಲು ಮಾಸ್ಟರ್‌ ಪ್ಲಾನ್‌ ರೆಡಿ..!

Published : May 14, 2022, 01:11 PM IST

*  ಮೇ.21,22 ರಂದು ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆ 
*   ನೇಮಕಾತಿ ಪರೀಕ್ಷೆಯಲ್ಲಿ ಇಎನ್‌ಟಿ ತಜ್ಞ ವೈದ್ಯರ ಬಳಕೆ 
*  ತಜ್ಞರನ್ನೇ ಬಳಸಿಕೊಂಡು ಅಕ್ರಮ ತಡೆಗಟ್ಟೋದಕ್ಕೆ ಪ್ಲಾನ್‌

ದಾವಣಗೆರೆ(ಮೇ.14): ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವಂತಹ ಸಾಲು ಸಾಲು ಅಕ್ರಮದಿಂದಾಗಿ ದಾವಣಗೆರೆ ಜಿಲ್ಲಾಡಳಿತ ಹೈಅಲರ್ಟ್‌ ಆಗಿದೆ. ಹೌದು, ಮೇ.21,22 ರಂದು ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿದೆ. ಡಿವೈಸ್‌ ಮೂಲಕ ಅಕ್ರಮ ತೆಡೆಗಟ್ಟೋದಕ್ಕೆ ಜಿಲ್ಲಾಡಳಿತ ಹೊಸ ಪ್ಲಾನ್‌ವೊಂದನ್ನ ಮಾಡಿದೆ. ನೇಮಕಾತಿ ಪರೀಕ್ಷೆಯಲ್ಲಿ ಇಎನ್‌ಟಿ ತಜ್ಞ ವೈದ್ಯರನ್ನ ಬಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ತಜ್ಞರನ್ನೇ ಬಳಸಿಕೊಂಡು ಅಕ್ರಮ ತಡೆಗಟ್ಟೋದಕ್ಕೆ ಪ್ಲಾನ್‌ ಮಾಡಲಾಗಿದೆ. ಮೊದಲ ಬಾರಿಗೆ ಹೊಸ ಪ್ರಯೋಗಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೂರು ಪರೀಕ್ಷಾ ಕೇಂದ್ರಗಳಲ್ಲಿ 600 ಅಭ್ಯರ್ಥಿಗಳ ನೋಂದಣಿಯಾಗಿದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more