ಶಿಕ್ಷಕರ ನೇಮಕಾತಿ ಪರೀಕ್ಷೆ:  ಅಕ್ರಮ ತಡೆಯಲು ಮಾಸ್ಟರ್‌ ಪ್ಲಾನ್‌ ರೆಡಿ..!

ಶಿಕ್ಷಕರ ನೇಮಕಾತಿ ಪರೀಕ್ಷೆ: ಅಕ್ರಮ ತಡೆಯಲು ಮಾಸ್ಟರ್‌ ಪ್ಲಾನ್‌ ರೆಡಿ..!

Published : May 14, 2022, 01:11 PM IST

*  ಮೇ.21,22 ರಂದು ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆ 
*   ನೇಮಕಾತಿ ಪರೀಕ್ಷೆಯಲ್ಲಿ ಇಎನ್‌ಟಿ ತಜ್ಞ ವೈದ್ಯರ ಬಳಕೆ 
*  ತಜ್ಞರನ್ನೇ ಬಳಸಿಕೊಂಡು ಅಕ್ರಮ ತಡೆಗಟ್ಟೋದಕ್ಕೆ ಪ್ಲಾನ್‌

ದಾವಣಗೆರೆ(ಮೇ.14): ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವಂತಹ ಸಾಲು ಸಾಲು ಅಕ್ರಮದಿಂದಾಗಿ ದಾವಣಗೆರೆ ಜಿಲ್ಲಾಡಳಿತ ಹೈಅಲರ್ಟ್‌ ಆಗಿದೆ. ಹೌದು, ಮೇ.21,22 ರಂದು ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿದೆ. ಡಿವೈಸ್‌ ಮೂಲಕ ಅಕ್ರಮ ತೆಡೆಗಟ್ಟೋದಕ್ಕೆ ಜಿಲ್ಲಾಡಳಿತ ಹೊಸ ಪ್ಲಾನ್‌ವೊಂದನ್ನ ಮಾಡಿದೆ. ನೇಮಕಾತಿ ಪರೀಕ್ಷೆಯಲ್ಲಿ ಇಎನ್‌ಟಿ ತಜ್ಞ ವೈದ್ಯರನ್ನ ಬಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ತಜ್ಞರನ್ನೇ ಬಳಸಿಕೊಂಡು ಅಕ್ರಮ ತಡೆಗಟ್ಟೋದಕ್ಕೆ ಪ್ಲಾನ್‌ ಮಾಡಲಾಗಿದೆ. ಮೊದಲ ಬಾರಿಗೆ ಹೊಸ ಪ್ರಯೋಗಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೂರು ಪರೀಕ್ಷಾ ಕೇಂದ್ರಗಳಲ್ಲಿ 600 ಅಭ್ಯರ್ಥಿಗಳ ನೋಂದಣಿಯಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more