ಶಿಕ್ಷಕರ ನೇಮಕಾತಿ ಪರೀಕ್ಷೆ:  ಅಕ್ರಮ ತಡೆಯಲು ಮಾಸ್ಟರ್‌ ಪ್ಲಾನ್‌ ರೆಡಿ..!

ಶಿಕ್ಷಕರ ನೇಮಕಾತಿ ಪರೀಕ್ಷೆ: ಅಕ್ರಮ ತಡೆಯಲು ಮಾಸ್ಟರ್‌ ಪ್ಲಾನ್‌ ರೆಡಿ..!

Published : May 14, 2022, 01:11 PM IST

*  ಮೇ.21,22 ರಂದು ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆ 
*   ನೇಮಕಾತಿ ಪರೀಕ್ಷೆಯಲ್ಲಿ ಇಎನ್‌ಟಿ ತಜ್ಞ ವೈದ್ಯರ ಬಳಕೆ 
*  ತಜ್ಞರನ್ನೇ ಬಳಸಿಕೊಂಡು ಅಕ್ರಮ ತಡೆಗಟ್ಟೋದಕ್ಕೆ ಪ್ಲಾನ್‌

ದಾವಣಗೆರೆ(ಮೇ.14): ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವಂತಹ ಸಾಲು ಸಾಲು ಅಕ್ರಮದಿಂದಾಗಿ ದಾವಣಗೆರೆ ಜಿಲ್ಲಾಡಳಿತ ಹೈಅಲರ್ಟ್‌ ಆಗಿದೆ. ಹೌದು, ಮೇ.21,22 ರಂದು ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿದೆ. ಡಿವೈಸ್‌ ಮೂಲಕ ಅಕ್ರಮ ತೆಡೆಗಟ್ಟೋದಕ್ಕೆ ಜಿಲ್ಲಾಡಳಿತ ಹೊಸ ಪ್ಲಾನ್‌ವೊಂದನ್ನ ಮಾಡಿದೆ. ನೇಮಕಾತಿ ಪರೀಕ್ಷೆಯಲ್ಲಿ ಇಎನ್‌ಟಿ ತಜ್ಞ ವೈದ್ಯರನ್ನ ಬಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ತಜ್ಞರನ್ನೇ ಬಳಸಿಕೊಂಡು ಅಕ್ರಮ ತಡೆಗಟ್ಟೋದಕ್ಕೆ ಪ್ಲಾನ್‌ ಮಾಡಲಾಗಿದೆ. ಮೊದಲ ಬಾರಿಗೆ ಹೊಸ ಪ್ರಯೋಗಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೂರು ಪರೀಕ್ಷಾ ಕೇಂದ್ರಗಳಲ್ಲಿ 600 ಅಭ್ಯರ್ಥಿಗಳ ನೋಂದಣಿಯಾಗಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more