ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ ?

ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ ?

Published : Dec 16, 2023, 12:14 PM IST

ಯಾದಗಿರಿಯ ದೇವಿಕೇರಾ ಗ್ರಾಮದಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿದ್ದು, ದೇವರಿಗೆ ಬಲಿಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ ಹಾಕಲಾಗುತ್ತಂತೆ.

ಯಾದಗಿರಿಯಲ್ಲಿ ಇನ್ನೂ ಅನಿಷ್ಟ ಪದ್ಧತಿ ಜೀವಂತವಾಗಿದ್ದು, ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ(Dalits) ಬಹಿಷ್ಕಾರ ಹಾಕಲಾಗುತ್ತದೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ದೇವರ(God) ಬಲಿಯನ್ನು ವಿರೋಧಿಸಿದ್ರೆ, ಗ್ರಾಮಕ್ಕೆ ಪ್ರವೇಶ ಇರುವುದಿಲ್ಲವಂತೆ. ಯಾದಗಿರಿಯ(yadgir) ದೇವಿಕೇರಾ ಜಾತ್ರೆಯಲ್ಲಿ(Fair) ಈಗಲೂ ಈ ಅನಿಷ್ಠ ಪದ್ಧತಿ ಜೀವಂತವಾಗಿದೆ. ಡಿಸೆಂಬರ್‌ 18ರಂದು ಎರಡು ದಿನ ದೇವಿಕೇರಾ ಗ್ರಾಮದಲ್ಲಿ ಗ್ರಾಮದೇವತೆ ಜಾತ್ರೆ ನಡೆಯುತ್ತದೆ. ಅಲ್ಲದೇ ಪ್ರಾಣಿ ಬಲಿ ವಿರೋಧಿಸಿ ಡಿಸಿ, ಎಸ್‌ಪಿ, ಸಿಒಗೆ ದಲಿತ ಸಮುದಾಯದಿಂದ ದೂರು ನೀಡಲಾಗಿದೆ. ದೇವಿಕೇರಾ ಗ್ರಾಮದಲ್ಲಿ ದ್ಯಾಮವ್ವ, ಮರೆಮ್ಮ, ಪಾಲ್ಕಮ್ಮ ಜಾತ್ರೆ ನಡೆಯುತ್ತದೆ.

ಇದನ್ನೂ ವೀಕ್ಷಿಸಿ:  ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಗಳು ಇನ್ನೂ ನಾಪತ್ತೆ: ವಾಟ್ಸಾಪ್, ಕರೆ ಮಾಡಿ ಮಾಹಿತಿ ನೀಡಲು ಎನ್‌ಐಎ ಮನವಿ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more