ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ ?

ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ ?

Published : Dec 16, 2023, 12:14 PM IST

ಯಾದಗಿರಿಯ ದೇವಿಕೇರಾ ಗ್ರಾಮದಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿದ್ದು, ದೇವರಿಗೆ ಬಲಿಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ ಹಾಕಲಾಗುತ್ತಂತೆ.

ಯಾದಗಿರಿಯಲ್ಲಿ ಇನ್ನೂ ಅನಿಷ್ಟ ಪದ್ಧತಿ ಜೀವಂತವಾಗಿದ್ದು, ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ(Dalits) ಬಹಿಷ್ಕಾರ ಹಾಕಲಾಗುತ್ತದೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ದೇವರ(God) ಬಲಿಯನ್ನು ವಿರೋಧಿಸಿದ್ರೆ, ಗ್ರಾಮಕ್ಕೆ ಪ್ರವೇಶ ಇರುವುದಿಲ್ಲವಂತೆ. ಯಾದಗಿರಿಯ(yadgir) ದೇವಿಕೇರಾ ಜಾತ್ರೆಯಲ್ಲಿ(Fair) ಈಗಲೂ ಈ ಅನಿಷ್ಠ ಪದ್ಧತಿ ಜೀವಂತವಾಗಿದೆ. ಡಿಸೆಂಬರ್‌ 18ರಂದು ಎರಡು ದಿನ ದೇವಿಕೇರಾ ಗ್ರಾಮದಲ್ಲಿ ಗ್ರಾಮದೇವತೆ ಜಾತ್ರೆ ನಡೆಯುತ್ತದೆ. ಅಲ್ಲದೇ ಪ್ರಾಣಿ ಬಲಿ ವಿರೋಧಿಸಿ ಡಿಸಿ, ಎಸ್‌ಪಿ, ಸಿಒಗೆ ದಲಿತ ಸಮುದಾಯದಿಂದ ದೂರು ನೀಡಲಾಗಿದೆ. ದೇವಿಕೇರಾ ಗ್ರಾಮದಲ್ಲಿ ದ್ಯಾಮವ್ವ, ಮರೆಮ್ಮ, ಪಾಲ್ಕಮ್ಮ ಜಾತ್ರೆ ನಡೆಯುತ್ತದೆ.

ಇದನ್ನೂ ವೀಕ್ಷಿಸಿ:  ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಗಳು ಇನ್ನೂ ನಾಪತ್ತೆ: ವಾಟ್ಸಾಪ್, ಕರೆ ಮಾಡಿ ಮಾಹಿತಿ ನೀಡಲು ಎನ್‌ಐಎ ಮನವಿ

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more