ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ ?

ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ ?

Published : Dec 16, 2023, 12:14 PM IST

ಯಾದಗಿರಿಯ ದೇವಿಕೇರಾ ಗ್ರಾಮದಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿದ್ದು, ದೇವರಿಗೆ ಬಲಿಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ ಹಾಕಲಾಗುತ್ತಂತೆ.

ಯಾದಗಿರಿಯಲ್ಲಿ ಇನ್ನೂ ಅನಿಷ್ಟ ಪದ್ಧತಿ ಜೀವಂತವಾಗಿದ್ದು, ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ(Dalits) ಬಹಿಷ್ಕಾರ ಹಾಕಲಾಗುತ್ತದೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ದೇವರ(God) ಬಲಿಯನ್ನು ವಿರೋಧಿಸಿದ್ರೆ, ಗ್ರಾಮಕ್ಕೆ ಪ್ರವೇಶ ಇರುವುದಿಲ್ಲವಂತೆ. ಯಾದಗಿರಿಯ(yadgir) ದೇವಿಕೇರಾ ಜಾತ್ರೆಯಲ್ಲಿ(Fair) ಈಗಲೂ ಈ ಅನಿಷ್ಠ ಪದ್ಧತಿ ಜೀವಂತವಾಗಿದೆ. ಡಿಸೆಂಬರ್‌ 18ರಂದು ಎರಡು ದಿನ ದೇವಿಕೇರಾ ಗ್ರಾಮದಲ್ಲಿ ಗ್ರಾಮದೇವತೆ ಜಾತ್ರೆ ನಡೆಯುತ್ತದೆ. ಅಲ್ಲದೇ ಪ್ರಾಣಿ ಬಲಿ ವಿರೋಧಿಸಿ ಡಿಸಿ, ಎಸ್‌ಪಿ, ಸಿಒಗೆ ದಲಿತ ಸಮುದಾಯದಿಂದ ದೂರು ನೀಡಲಾಗಿದೆ. ದೇವಿಕೇರಾ ಗ್ರಾಮದಲ್ಲಿ ದ್ಯಾಮವ್ವ, ಮರೆಮ್ಮ, ಪಾಲ್ಕಮ್ಮ ಜಾತ್ರೆ ನಡೆಯುತ್ತದೆ.

ಇದನ್ನೂ ವೀಕ್ಷಿಸಿ:  ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಗಳು ಇನ್ನೂ ನಾಪತ್ತೆ: ವಾಟ್ಸಾಪ್, ಕರೆ ಮಾಡಿ ಮಾಹಿತಿ ನೀಡಲು ಎನ್‌ಐಎ ಮನವಿ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more