ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ ?

ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ ?

Published : Dec 16, 2023, 12:14 PM IST

ಯಾದಗಿರಿಯ ದೇವಿಕೇರಾ ಗ್ರಾಮದಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿದ್ದು, ದೇವರಿಗೆ ಬಲಿಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ ಹಾಕಲಾಗುತ್ತಂತೆ.

ಯಾದಗಿರಿಯಲ್ಲಿ ಇನ್ನೂ ಅನಿಷ್ಟ ಪದ್ಧತಿ ಜೀವಂತವಾಗಿದ್ದು, ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ(Dalits) ಬಹಿಷ್ಕಾರ ಹಾಕಲಾಗುತ್ತದೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ದೇವರ(God) ಬಲಿಯನ್ನು ವಿರೋಧಿಸಿದ್ರೆ, ಗ್ರಾಮಕ್ಕೆ ಪ್ರವೇಶ ಇರುವುದಿಲ್ಲವಂತೆ. ಯಾದಗಿರಿಯ(yadgir) ದೇವಿಕೇರಾ ಜಾತ್ರೆಯಲ್ಲಿ(Fair) ಈಗಲೂ ಈ ಅನಿಷ್ಠ ಪದ್ಧತಿ ಜೀವಂತವಾಗಿದೆ. ಡಿಸೆಂಬರ್‌ 18ರಂದು ಎರಡು ದಿನ ದೇವಿಕೇರಾ ಗ್ರಾಮದಲ್ಲಿ ಗ್ರಾಮದೇವತೆ ಜಾತ್ರೆ ನಡೆಯುತ್ತದೆ. ಅಲ್ಲದೇ ಪ್ರಾಣಿ ಬಲಿ ವಿರೋಧಿಸಿ ಡಿಸಿ, ಎಸ್‌ಪಿ, ಸಿಒಗೆ ದಲಿತ ಸಮುದಾಯದಿಂದ ದೂರು ನೀಡಲಾಗಿದೆ. ದೇವಿಕೇರಾ ಗ್ರಾಮದಲ್ಲಿ ದ್ಯಾಮವ್ವ, ಮರೆಮ್ಮ, ಪಾಲ್ಕಮ್ಮ ಜಾತ್ರೆ ನಡೆಯುತ್ತದೆ.

ಇದನ್ನೂ ವೀಕ್ಷಿಸಿ:  ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಗಳು ಇನ್ನೂ ನಾಪತ್ತೆ: ವಾಟ್ಸಾಪ್, ಕರೆ ಮಾಡಿ ಮಾಹಿತಿ ನೀಡಲು ಎನ್‌ಐಎ ಮನವಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more