ಮಕ್ಕಳಿಗಾಗಿ ಜೋಳಿಗೆ ಹಾಕಿದ ಸ್ವಾಮೀಜಿ: ಗೋವುಗಳ ರಕ್ಷಣೆಗೆ ಪಣ ತೊಟ್ಟ ನಾಸೀರ್

ಮಕ್ಕಳಿಗಾಗಿ ಜೋಳಿಗೆ ಹಾಕಿದ ಸ್ವಾಮೀಜಿ: ಗೋವುಗಳ ರಕ್ಷಣೆಗೆ ಪಣ ತೊಟ್ಟ ನಾಸೀರ್

Published : Nov 19, 2022, 04:38 PM IST

ಕಲಬುರಗಿಯ ಶ್ರೀ ಶಿವಾನಂದ ಸ್ವಾಮೀಜಿ  ಮತ್ತು ಚಿಕ್ಕಮಗಳೂರಿನ ಮಹಮದ್ ನಾಸೀರ್ ಸಮಾಜ ಸೇವೆಯಲ್ಲಿ ತೊಡಗಿದ್ದು, ಇತರರಿಗೆ ಮಾದರಿಯಾಗಿದ್ದಾರೆ.
 

ಕಲಬುರಗಿಯ ಜೇವರ್ಗಿಯ ಸೊನ್ನ ವಿರಕ್ತ ಮಠದ ಪೀಠಾಧಿಪತಿ ಮಕ್ಕಳಿಗಾಗಿ ಜೋಳಿಗೆ ಹಾಕಿದ್ದು, ಮನೆ ಮನೆಗೂ ಹೋಗುತ್ತಾರೆ. ಅದು ತಮ್ಮ ಮಠಕ್ಕಾಗಿ ಅಲ್ಲ, ಬಡ ಮಕ್ಕಳಿಗಾಗಿ. ಈ ಮೂಲಕ ಸರ್ಕಾರ ಮಾಡುವ ಕೆಲಸವನ್ನು ಸ್ವಾಮೀಜಿ ಮಾಡಿದ್ದಾರೆ.ತಮ್ಮ ಮಠದಿಂದ ಶಾಲೆಗೆ 1 ಲಕ್ಷ ರೂ. ದೇಣಿಗೆ ನೀಡಿ, 5 ಎಕರೆ ಜಮೀನಿನಲ್ಲಿ ಶಾಲೆಗೆ 2 ಎಕರೆ ದಾನ ಮಾಡಿದ್ದಾರೆ. ಇನ್ನು ಚಿಕ್ಕಮಗಳೂರು ನಗರ ನಿವಾಸಿ ಮಹ್ಮದ್​ ನಾಸೀರ್ ಗೋವುಗಳ ರಕ್ಷಣೆಗೆ ಪಣ ತೊಟ್ಟಿದ್ದಾರೆ. ಪಂಚಮುಖಿ ಆಂಜನೇಯ ದೇಗುಲಕ್ಕೆ 4 ಎಕರೆ ದಾನ ಮಾಡಿದ್ದಾರೆ. ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಪಕ್ಕದ ಬೆಲೆ ಬಾಳುವ ಜಾಗವನ್ನು ದಾನ ಮಾಡಿದ್ದಾರೆ. 5 ಕೋಟಿಗೂ ಅಧಿಕ ಬೆಲೆಯ ಭೂಮಿಯನ್ನು ಚಿಕ್ಕಮಗಳೂರಿನ ಸ್ವಾಮಿ ಸಮರ್ಥ ರಾಮದಾಸ ಟ್ರಸ್ಟ್​ಗೆ ದಾನ ಮಾಡಿದ್ದಾರೆ.

ಕನ್ನಡ ಪ್ರಭ ವರದಿಯಿಂದ ಎಂಬಿಬಿಎಸ್‌ ವಿದ್ಯಾರ್ಥಿಗೆ ನೆರವಿನ ಮಹಾಪೂರ
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more