ಮಕ್ಕಳಿಗಾಗಿ ಜೋಳಿಗೆ ಹಾಕಿದ ಸ್ವಾಮೀಜಿ: ಗೋವುಗಳ ರಕ್ಷಣೆಗೆ ಪಣ ತೊಟ್ಟ ನಾಸೀರ್

ಮಕ್ಕಳಿಗಾಗಿ ಜೋಳಿಗೆ ಹಾಕಿದ ಸ್ವಾಮೀಜಿ: ಗೋವುಗಳ ರಕ್ಷಣೆಗೆ ಪಣ ತೊಟ್ಟ ನಾಸೀರ್

Published : Nov 19, 2022, 04:38 PM IST

ಕಲಬುರಗಿಯ ಶ್ರೀ ಶಿವಾನಂದ ಸ್ವಾಮೀಜಿ  ಮತ್ತು ಚಿಕ್ಕಮಗಳೂರಿನ ಮಹಮದ್ ನಾಸೀರ್ ಸಮಾಜ ಸೇವೆಯಲ್ಲಿ ತೊಡಗಿದ್ದು, ಇತರರಿಗೆ ಮಾದರಿಯಾಗಿದ್ದಾರೆ.
 

ಕಲಬುರಗಿಯ ಜೇವರ್ಗಿಯ ಸೊನ್ನ ವಿರಕ್ತ ಮಠದ ಪೀಠಾಧಿಪತಿ ಮಕ್ಕಳಿಗಾಗಿ ಜೋಳಿಗೆ ಹಾಕಿದ್ದು, ಮನೆ ಮನೆಗೂ ಹೋಗುತ್ತಾರೆ. ಅದು ತಮ್ಮ ಮಠಕ್ಕಾಗಿ ಅಲ್ಲ, ಬಡ ಮಕ್ಕಳಿಗಾಗಿ. ಈ ಮೂಲಕ ಸರ್ಕಾರ ಮಾಡುವ ಕೆಲಸವನ್ನು ಸ್ವಾಮೀಜಿ ಮಾಡಿದ್ದಾರೆ.ತಮ್ಮ ಮಠದಿಂದ ಶಾಲೆಗೆ 1 ಲಕ್ಷ ರೂ. ದೇಣಿಗೆ ನೀಡಿ, 5 ಎಕರೆ ಜಮೀನಿನಲ್ಲಿ ಶಾಲೆಗೆ 2 ಎಕರೆ ದಾನ ಮಾಡಿದ್ದಾರೆ. ಇನ್ನು ಚಿಕ್ಕಮಗಳೂರು ನಗರ ನಿವಾಸಿ ಮಹ್ಮದ್​ ನಾಸೀರ್ ಗೋವುಗಳ ರಕ್ಷಣೆಗೆ ಪಣ ತೊಟ್ಟಿದ್ದಾರೆ. ಪಂಚಮುಖಿ ಆಂಜನೇಯ ದೇಗುಲಕ್ಕೆ 4 ಎಕರೆ ದಾನ ಮಾಡಿದ್ದಾರೆ. ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಪಕ್ಕದ ಬೆಲೆ ಬಾಳುವ ಜಾಗವನ್ನು ದಾನ ಮಾಡಿದ್ದಾರೆ. 5 ಕೋಟಿಗೂ ಅಧಿಕ ಬೆಲೆಯ ಭೂಮಿಯನ್ನು ಚಿಕ್ಕಮಗಳೂರಿನ ಸ್ವಾಮಿ ಸಮರ್ಥ ರಾಮದಾಸ ಟ್ರಸ್ಟ್​ಗೆ ದಾನ ಮಾಡಿದ್ದಾರೆ.

ಕನ್ನಡ ಪ್ರಭ ವರದಿಯಿಂದ ಎಂಬಿಬಿಎಸ್‌ ವಿದ್ಯಾರ್ಥಿಗೆ ನೆರವಿನ ಮಹಾಪೂರ
 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more