ಮಕ್ಕಳಿಗಾಗಿ ಜೋಳಿಗೆ ಹಾಕಿದ ಸ್ವಾಮೀಜಿ: ಗೋವುಗಳ ರಕ್ಷಣೆಗೆ ಪಣ ತೊಟ್ಟ ನಾಸೀರ್

ಮಕ್ಕಳಿಗಾಗಿ ಜೋಳಿಗೆ ಹಾಕಿದ ಸ್ವಾಮೀಜಿ: ಗೋವುಗಳ ರಕ್ಷಣೆಗೆ ಪಣ ತೊಟ್ಟ ನಾಸೀರ್

Published : Nov 19, 2022, 04:38 PM IST

ಕಲಬುರಗಿಯ ಶ್ರೀ ಶಿವಾನಂದ ಸ್ವಾಮೀಜಿ  ಮತ್ತು ಚಿಕ್ಕಮಗಳೂರಿನ ಮಹಮದ್ ನಾಸೀರ್ ಸಮಾಜ ಸೇವೆಯಲ್ಲಿ ತೊಡಗಿದ್ದು, ಇತರರಿಗೆ ಮಾದರಿಯಾಗಿದ್ದಾರೆ.
 

ಕಲಬುರಗಿಯ ಜೇವರ್ಗಿಯ ಸೊನ್ನ ವಿರಕ್ತ ಮಠದ ಪೀಠಾಧಿಪತಿ ಮಕ್ಕಳಿಗಾಗಿ ಜೋಳಿಗೆ ಹಾಕಿದ್ದು, ಮನೆ ಮನೆಗೂ ಹೋಗುತ್ತಾರೆ. ಅದು ತಮ್ಮ ಮಠಕ್ಕಾಗಿ ಅಲ್ಲ, ಬಡ ಮಕ್ಕಳಿಗಾಗಿ. ಈ ಮೂಲಕ ಸರ್ಕಾರ ಮಾಡುವ ಕೆಲಸವನ್ನು ಸ್ವಾಮೀಜಿ ಮಾಡಿದ್ದಾರೆ.ತಮ್ಮ ಮಠದಿಂದ ಶಾಲೆಗೆ 1 ಲಕ್ಷ ರೂ. ದೇಣಿಗೆ ನೀಡಿ, 5 ಎಕರೆ ಜಮೀನಿನಲ್ಲಿ ಶಾಲೆಗೆ 2 ಎಕರೆ ದಾನ ಮಾಡಿದ್ದಾರೆ. ಇನ್ನು ಚಿಕ್ಕಮಗಳೂರು ನಗರ ನಿವಾಸಿ ಮಹ್ಮದ್​ ನಾಸೀರ್ ಗೋವುಗಳ ರಕ್ಷಣೆಗೆ ಪಣ ತೊಟ್ಟಿದ್ದಾರೆ. ಪಂಚಮುಖಿ ಆಂಜನೇಯ ದೇಗುಲಕ್ಕೆ 4 ಎಕರೆ ದಾನ ಮಾಡಿದ್ದಾರೆ. ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಪಕ್ಕದ ಬೆಲೆ ಬಾಳುವ ಜಾಗವನ್ನು ದಾನ ಮಾಡಿದ್ದಾರೆ. 5 ಕೋಟಿಗೂ ಅಧಿಕ ಬೆಲೆಯ ಭೂಮಿಯನ್ನು ಚಿಕ್ಕಮಗಳೂರಿನ ಸ್ವಾಮಿ ಸಮರ್ಥ ರಾಮದಾಸ ಟ್ರಸ್ಟ್​ಗೆ ದಾನ ಮಾಡಿದ್ದಾರೆ.

ಕನ್ನಡ ಪ್ರಭ ವರದಿಯಿಂದ ಎಂಬಿಬಿಎಸ್‌ ವಿದ್ಯಾರ್ಥಿಗೆ ನೆರವಿನ ಮಹಾಪೂರ
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more