ಮಕ್ಕಳಿಗಾಗಿ ಜೋಳಿಗೆ ಹಾಕಿದ ಸ್ವಾಮೀಜಿ: ಗೋವುಗಳ ರಕ್ಷಣೆಗೆ ಪಣ ತೊಟ್ಟ ನಾಸೀರ್

ಮಕ್ಕಳಿಗಾಗಿ ಜೋಳಿಗೆ ಹಾಕಿದ ಸ್ವಾಮೀಜಿ: ಗೋವುಗಳ ರಕ್ಷಣೆಗೆ ಪಣ ತೊಟ್ಟ ನಾಸೀರ್

Published : Nov 19, 2022, 04:38 PM IST

ಕಲಬುರಗಿಯ ಶ್ರೀ ಶಿವಾನಂದ ಸ್ವಾಮೀಜಿ  ಮತ್ತು ಚಿಕ್ಕಮಗಳೂರಿನ ಮಹಮದ್ ನಾಸೀರ್ ಸಮಾಜ ಸೇವೆಯಲ್ಲಿ ತೊಡಗಿದ್ದು, ಇತರರಿಗೆ ಮಾದರಿಯಾಗಿದ್ದಾರೆ.
 

ಕಲಬುರಗಿಯ ಜೇವರ್ಗಿಯ ಸೊನ್ನ ವಿರಕ್ತ ಮಠದ ಪೀಠಾಧಿಪತಿ ಮಕ್ಕಳಿಗಾಗಿ ಜೋಳಿಗೆ ಹಾಕಿದ್ದು, ಮನೆ ಮನೆಗೂ ಹೋಗುತ್ತಾರೆ. ಅದು ತಮ್ಮ ಮಠಕ್ಕಾಗಿ ಅಲ್ಲ, ಬಡ ಮಕ್ಕಳಿಗಾಗಿ. ಈ ಮೂಲಕ ಸರ್ಕಾರ ಮಾಡುವ ಕೆಲಸವನ್ನು ಸ್ವಾಮೀಜಿ ಮಾಡಿದ್ದಾರೆ.ತಮ್ಮ ಮಠದಿಂದ ಶಾಲೆಗೆ 1 ಲಕ್ಷ ರೂ. ದೇಣಿಗೆ ನೀಡಿ, 5 ಎಕರೆ ಜಮೀನಿನಲ್ಲಿ ಶಾಲೆಗೆ 2 ಎಕರೆ ದಾನ ಮಾಡಿದ್ದಾರೆ. ಇನ್ನು ಚಿಕ್ಕಮಗಳೂರು ನಗರ ನಿವಾಸಿ ಮಹ್ಮದ್​ ನಾಸೀರ್ ಗೋವುಗಳ ರಕ್ಷಣೆಗೆ ಪಣ ತೊಟ್ಟಿದ್ದಾರೆ. ಪಂಚಮುಖಿ ಆಂಜನೇಯ ದೇಗುಲಕ್ಕೆ 4 ಎಕರೆ ದಾನ ಮಾಡಿದ್ದಾರೆ. ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಪಕ್ಕದ ಬೆಲೆ ಬಾಳುವ ಜಾಗವನ್ನು ದಾನ ಮಾಡಿದ್ದಾರೆ. 5 ಕೋಟಿಗೂ ಅಧಿಕ ಬೆಲೆಯ ಭೂಮಿಯನ್ನು ಚಿಕ್ಕಮಗಳೂರಿನ ಸ್ವಾಮಿ ಸಮರ್ಥ ರಾಮದಾಸ ಟ್ರಸ್ಟ್​ಗೆ ದಾನ ಮಾಡಿದ್ದಾರೆ.

ಕನ್ನಡ ಪ್ರಭ ವರದಿಯಿಂದ ಎಂಬಿಬಿಎಸ್‌ ವಿದ್ಯಾರ್ಥಿಗೆ ನೆರವಿನ ಮಹಾಪೂರ
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more