ಮಕ್ಕಳಿಗಾಗಿ ಜೋಳಿಗೆ ಹಾಕಿದ ಸ್ವಾಮೀಜಿ: ಗೋವುಗಳ ರಕ್ಷಣೆಗೆ ಪಣ ತೊಟ್ಟ ನಾಸೀರ್

ಮಕ್ಕಳಿಗಾಗಿ ಜೋಳಿಗೆ ಹಾಕಿದ ಸ್ವಾಮೀಜಿ: ಗೋವುಗಳ ರಕ್ಷಣೆಗೆ ಪಣ ತೊಟ್ಟ ನಾಸೀರ್

Published : Nov 19, 2022, 04:38 PM IST

ಕಲಬುರಗಿಯ ಶ್ರೀ ಶಿವಾನಂದ ಸ್ವಾಮೀಜಿ  ಮತ್ತು ಚಿಕ್ಕಮಗಳೂರಿನ ಮಹಮದ್ ನಾಸೀರ್ ಸಮಾಜ ಸೇವೆಯಲ್ಲಿ ತೊಡಗಿದ್ದು, ಇತರರಿಗೆ ಮಾದರಿಯಾಗಿದ್ದಾರೆ.
 

ಕಲಬುರಗಿಯ ಜೇವರ್ಗಿಯ ಸೊನ್ನ ವಿರಕ್ತ ಮಠದ ಪೀಠಾಧಿಪತಿ ಮಕ್ಕಳಿಗಾಗಿ ಜೋಳಿಗೆ ಹಾಕಿದ್ದು, ಮನೆ ಮನೆಗೂ ಹೋಗುತ್ತಾರೆ. ಅದು ತಮ್ಮ ಮಠಕ್ಕಾಗಿ ಅಲ್ಲ, ಬಡ ಮಕ್ಕಳಿಗಾಗಿ. ಈ ಮೂಲಕ ಸರ್ಕಾರ ಮಾಡುವ ಕೆಲಸವನ್ನು ಸ್ವಾಮೀಜಿ ಮಾಡಿದ್ದಾರೆ.ತಮ್ಮ ಮಠದಿಂದ ಶಾಲೆಗೆ 1 ಲಕ್ಷ ರೂ. ದೇಣಿಗೆ ನೀಡಿ, 5 ಎಕರೆ ಜಮೀನಿನಲ್ಲಿ ಶಾಲೆಗೆ 2 ಎಕರೆ ದಾನ ಮಾಡಿದ್ದಾರೆ. ಇನ್ನು ಚಿಕ್ಕಮಗಳೂರು ನಗರ ನಿವಾಸಿ ಮಹ್ಮದ್​ ನಾಸೀರ್ ಗೋವುಗಳ ರಕ್ಷಣೆಗೆ ಪಣ ತೊಟ್ಟಿದ್ದಾರೆ. ಪಂಚಮುಖಿ ಆಂಜನೇಯ ದೇಗುಲಕ್ಕೆ 4 ಎಕರೆ ದಾನ ಮಾಡಿದ್ದಾರೆ. ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಪಕ್ಕದ ಬೆಲೆ ಬಾಳುವ ಜಾಗವನ್ನು ದಾನ ಮಾಡಿದ್ದಾರೆ. 5 ಕೋಟಿಗೂ ಅಧಿಕ ಬೆಲೆಯ ಭೂಮಿಯನ್ನು ಚಿಕ್ಕಮಗಳೂರಿನ ಸ್ವಾಮಿ ಸಮರ್ಥ ರಾಮದಾಸ ಟ್ರಸ್ಟ್​ಗೆ ದಾನ ಮಾಡಿದ್ದಾರೆ.

ಕನ್ನಡ ಪ್ರಭ ವರದಿಯಿಂದ ಎಂಬಿಬಿಎಸ್‌ ವಿದ್ಯಾರ್ಥಿಗೆ ನೆರವಿನ ಮಹಾಪೂರ
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more