BIG 3 ; ಅನಾಥ ವೃದ್ಧರ ಪಾಲಿಗೆ ಮಗನಾದ ರತೀಶ್ ರಲದೇವ್: ಆಧುನಿಕ ಶ್ರವಣ ಕುಮಾರಗೆ ಸಲಾಂ

BIG 3 ; ಅನಾಥ ವೃದ್ಧರ ಪಾಲಿಗೆ ಮಗನಾದ ರತೀಶ್ ರಲದೇವ್: ಆಧುನಿಕ ಶ್ರವಣ ಕುಮಾರಗೆ ಸಲಾಂ

Published : Feb 11, 2023, 03:07 PM ISTUpdated : Feb 11, 2023, 05:01 PM IST

ಅನಾಥ ಆಶ್ರಮ ಆರಂಭಿಸಿ ವೃದ್ಧರಿಗೆ ಕಲಿಯುಗದ ಶ್ರವಣ ಕುಮಾರ ಆಗಿದ್ದಾರೆ ರತೀಶ್ ರಲದೇವ್ ದಂಪತಿ. ಇವರೇ ನಮ್ಮ ಇಂದಿನ ಬಿಗ್ 3 ಹೀರೋ

ಅನಾಥ ವೃದ್ಧರ ಮೇಲೆ ಆಗುವ ದೌರ್ಜನ್ಯ ಮತ್ತು ದಬ್ಬಾಳಿಕೆ ಕಡಿವಾಣ ಹಾಕಬೇಕೆಂದು ಕೈತುಂಬ ಸಂಬಳ ಇರುವ ಕೆಲಸ ಬಿಟ್ಟು, ಅನಾಥ ಆಶ್ರಮ ಆರಂಭಿಸಿ ಅನಾಥ ವೃದ್ಧರಿಗೆ ಕಲಿಯುಗದ ಶ್ರವಣ ಕುಮಾರ ಆಗಿದ್ದಾರೆ ರತೀಶ್ ರಲದೇವ್ ದಂಪತಿ. ಇವರು ಪೂರ್ವಜರು ಬಾಂಗ್ಲಾ ದೇಶದವರು. ದೇಶ ಇಬ್ಭಾಗವಾದಾಗ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಆರ್.ಹೆಚ್ ಕ್ಯಾಂಪ್'ಗೆ ಬಂದು ನೆಲೆಸಿದರು. ರತೀಶ್ ರಲದೇವ್ ಸಿಂಧನೂರಿಗೆ ಬಂದ ಬಳಿಕ ಇಲ್ಲಿಯೇ ಸಿವಿಲ್ ಇಂಜಿಯರ್ ಆಗಿ ಹೈದ್ರಾಬಾದ್, ಮುಂಬೈ ಕೆಲಸ ಮಾಡಿ ಕತಾರ್ ದೇಶದಲ್ಲಿ ಕೆಲಸಕ್ಕೆ ಸೇರಿದ್ರು. ತಿಂಗಳಿಗೆ ಈ 2 ಲಕ್ಷ 70 ಸಾವಿರ ರೂಪಾಯಿ ಸಂಬಳ ಬರುತ್ತಿತ್ತು. ಆದ್ರೂ ಆ ಕೆಲಸಕ್ಕೆ ಗುಡ್ ಬೈ ಹೇಳಿ, ಸಿಂಧನೂರಿಗೆ ಬಂದು ರತೀಶ್ ರಲದೇವ್ ತನ್ನ ದುಡಿಮೆಯ ಹಣದಲ್ಲಿ 8 ಎಕರೆ ಭೂಮಿ ಖರೀದಿ ಮಾಡಿ ಸಾಯಿರಾಂ ವೃದ್ಧಾಶ್ರಮ ಆರಂಭಿಸಿದ್ದಾರೆ. 

Big3 ಸ್ಮಶಾನದಲ್ಲೇ‌ ವಾಸ ಮಾಡುವ ಗಟ್ಟಿಗಿತ್ತಿ: ಹೆಣ ಹೂಳುವ ಕೆಲಸ ಮಾಡುವ ನೀಲಮ್ಮ

45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
Read more